Saturday, December 6, 2025
Saturday, December 6, 2025

Shivamogga Newsಹಿರಿಯ ಪತ್ರಕರ್ತ ಅರಸಾಳು ರಂಗನಾಥರಾವ್ ಇನ್ನಿಲ್ಲ

Date:

ಶಿವಮೊಗ್ಗ : ಹಿರಿಯ ಪತ್ರಕರ್ತರು ಹಾಗೂ ಸಹಕಾರಿ ಧುರೀಣರಾದ ಅರಸಾಳು ರಂಗನಾಥರಾವ್ ರವರು(93 ವರ್ಷ) ಇಂದು ಸಂಜೆ ಖಾಸಗಿ ಆಸ್ಪತ್ರೆಯಲ್ಲಿ, ತೀವ್ರ ಹೃದಯಾಘಾತದಿಂದ ನಿಧನರಾದರು.
ಇದೆ ಸಂದರ್ಭದಲ್ಲಿ ದುಃಖತಪ್ತ ಕುಟುಂಬಸ್ಥರು ಮೃತರ ಕಣ್ಣುಗಳನ್ನು ನೇತ್ರಾಲಯಕ್ಕೆ ದಾನ ಮಾಡಿದರು. ಮೃತರ ಪಾರ್ಥಿವ ಶರೀರವನ್ನು ವಿನೋಬನಗರದಲ್ಲಿರುವ ಅವರ ಪುತ್ರನ ನಿವಾಸದಲ್ಲಿ ಇಡಲಾಗಿದೆ. ನಾಳೆ (ಸೋಮವಾರ) ಬೆಳಗ್ಗೆ ಏಳು ಗಂಟೆಗೆ ರೋಟರಿ ಚಿತಾಗಾರದಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ..
ಮೃತರು ಪತ್ನಿ ಶಾಂತಮ್ಮ, ಸೇರಿದಂತೆ ಮೂವರು ಗಂಡು ಮಕ್ಕಳು ಹಾಗೂ ಓರ್ವ ಮಗಳನ್ನು, ಬಂಧು ಮಿತ್ರರನ್ನು ಅಗಲಿದ್ದಾರೆ..ಶ್ರೀಯುತರು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಶಿವಮೊಗ್ಗ ಪ್ರೆಸ್‌ಗಿಲ್ಡ್ ನಲ್ಲಿ ವಿವಿಧ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಮೃತರ ನಿಧನಕ್ಕೆ, ಶಿವಮೊಗ್ಗ ಪ್ರೆಸ್ ಟ್ರಸ್ಟ್ ನ ಪದಾಧಿಕಾರಿಗಳು ಕಂಬನಿ ಮಿಡಿದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...