Monday, February 2, 2026
Monday, February 2, 2026

Shivamogga Newsಕಂದಕಕ್ಕೆ ಬಸ್ ಬಿದ್ದು ಪ್ರಯಾಣಿಕರಿಗೆ ಗಾಯ. ಪ್ರಾಣಾಪಾಯದಿಂದ ಎಲ್ಲರೂ ಪಾರು

Date:

ಶಿವಮೊಗ್ಗ

ಚಾಲಕನ ನಿಯಂತ್ರಣ ತಪ್ಪಿ ಉರುಳಿದ ಕೆಎಸ್ಆರ್ಟಿಸಿ ಬಸ್ಸು.ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಮನೆ ಸಮೀಪದ ಬೊಪ್ಪನಮನೆ ಗ್ರಾಮದಲ್ಲಿ ಘಟನೆಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಇದ್ದ ಬಸ್ಸು
ಬಸ್ಸಿನಲ್ಲಿದ್ದ 15ಕ್ಕೂ ಪ್ರಯಾಣಿಕರಿಗೆ ಗಾಯ
ಸ್ಥಳೀಯರ ಸಹಾಯದಿಂದ ಪ್ರಯಾಣಿಕರ ರಕ್ಷಣೆ
ಮುಂದೆಯಿಂದ ಬರುತ್ತಿದ್ದ ವಾಹನವನ್ನ ತಪ್ಪಿಸಲು ಹೋಗಿ ಅವಘಢಬೆಂಗಳೂರಿನಿಂದ ಭಟ್ಕಳ್ಳಕ್ಕೆ ಕೆ ಎಸ್ ಆರ್ ಟಿ ಸಿ ಬಸ್ಅದೃಷ್ಟವಶಾತ್ ಯಾವುದೇ ಸಾವು ನೋವುಗಳು ಸಂಭವಿಸಿಲ್ಲಗಾಯಳುಗಳನ್ನು ಸಮೀಪದ ನಗರ ಸರ್ಕಾರಿ ಆಸ್ಪತ್ರೆ ದಾಖಲುಸಿಎಂಎಸ್ ವಾಹನಕ್ಕೆ ಡಿಕ್ಕಿಹೊಡೆಯುವದನ್ನು ತಪ್ಪಿಸಲು ಹೋಗಿ ಅವಘಡಸಿಎಂಎಸ್ ವಾಹನದ ಮುಂಭಾಗ ಕೂಡ ಜಖಂ
ನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...