Thursday, June 18, 2026
Thursday, June 18, 2026

Shivamogga Newsಕಂದಕಕ್ಕೆ ಬಸ್ ಬಿದ್ದು ಪ್ರಯಾಣಿಕರಿಗೆ ಗಾಯ. ಪ್ರಾಣಾಪಾಯದಿಂದ ಎಲ್ಲರೂ ಪಾರು

Date:

ಶಿವಮೊಗ್ಗ

ಚಾಲಕನ ನಿಯಂತ್ರಣ ತಪ್ಪಿ ಉರುಳಿದ ಕೆಎಸ್ಆರ್ಟಿಸಿ ಬಸ್ಸು.ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಮನೆ ಸಮೀಪದ ಬೊಪ್ಪನಮನೆ ಗ್ರಾಮದಲ್ಲಿ ಘಟನೆಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಇದ್ದ ಬಸ್ಸು
ಬಸ್ಸಿನಲ್ಲಿದ್ದ 15ಕ್ಕೂ ಪ್ರಯಾಣಿಕರಿಗೆ ಗಾಯ
ಸ್ಥಳೀಯರ ಸಹಾಯದಿಂದ ಪ್ರಯಾಣಿಕರ ರಕ್ಷಣೆ
ಮುಂದೆಯಿಂದ ಬರುತ್ತಿದ್ದ ವಾಹನವನ್ನ ತಪ್ಪಿಸಲು ಹೋಗಿ ಅವಘಢಬೆಂಗಳೂರಿನಿಂದ ಭಟ್ಕಳ್ಳಕ್ಕೆ ಕೆ ಎಸ್ ಆರ್ ಟಿ ಸಿ ಬಸ್ಅದೃಷ್ಟವಶಾತ್ ಯಾವುದೇ ಸಾವು ನೋವುಗಳು ಸಂಭವಿಸಿಲ್ಲಗಾಯಳುಗಳನ್ನು ಸಮೀಪದ ನಗರ ಸರ್ಕಾರಿ ಆಸ್ಪತ್ರೆ ದಾಖಲುಸಿಎಂಎಸ್ ವಾಹನಕ್ಕೆ ಡಿಕ್ಕಿಹೊಡೆಯುವದನ್ನು ತಪ್ಪಿಸಲು ಹೋಗಿ ಅವಘಡಸಿಎಂಎಸ್ ವಾಹನದ ಮುಂಭಾಗ ಕೂಡ ಜಖಂ
ನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...