Sunday, December 7, 2025
Sunday, December 7, 2025

BY Raghavendra ಶಿವಮೊಗ್ಗಕ್ಕೆ ನೂತನ ರೈಲ್ವೆ ಸಂಪರ್ಕದ ಬಗ್ಗೆ ಕೇಂದ್ರ ಸಚಿವರೊಂದಿಗೆ ಸಂಸದ ರಾಘವೇಂದ್ರ ಸಮಾಲೋಚನೆ

Date:

BY Raghavendra ಯಶವಂತಪುರ-ಶಿವಮೊಗ್ಗ-ಯಶವಂತಪುರ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಓಡಿಸುವುದು, ತಾಳಗುಪ್ಪ-ಶಿರಸಿ-ತಡಸ-ಹುಬ್ಬಳ್ಳಿ ಹೊಸ ರೈಲು ಮಾರ್ಗ ಮಂಜೂರಾತಿ, ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗಕ್ಕೆ ಮಂಜೂರಾತಿಗಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಸಂಸದ ಬಿ ವೈ ರಾಘವೇಂದ್ರ ಭೇಟಿ ಮಾಡಿ ಚರ್ಚಿಸಿದರು.
ಶಿವಮೂಗ-ಬೀರೂರು ಡಬ್ಲಿಂಗ್ ಕಾಮಗಾರಿ, ಕೋಟೆಗಂಗೂರ್ ಕೋಚಿಂಗ್ ಡಿಪೋ ಮತ್ತು ಟರ್ಮಿನಲ್ ಸ್ಟೇಷನ್ ಸ್ಥಾಪನೆ, ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲು ಮಾರ್ಗ, ಭದ್ರಾವತಿ ರೈಲು ನಿಲ್ದಾಣದ ಅಭಿವೃದ್ಧಿ, ಶಿವಮೊಗ್ಗ-ರೇಣಿಗುಂಟಾ-BY Raghavendra ಚೆನ್ನೈ ಎರಡು ವಾರಕ್ಕೊಮ್ಮೆ ವಿಶೇಷ ರೈಲು ಮರುಸ್ಥಾಪನೆ, ರೈಲು ಸಂಖ್ಯೆ ೧೬೫೮೧/೧೬೫೮೨ ರ ದೈನಂದಿನ ರೈಲಿಗೆ ವಿಸ್ತರಣೆ, ಹಾರನಳ್ಳಿ ರೈಲು ನಿಲ್ದಾಣದಲ್ಲಿ ರೈಲು ೧೬೨೨೭/೧೬೨೨೮ ನಿಲುಗಡೆ, ಬೈಂದೂರಿನ ಮೂಕಾಂಬಿಕಾ ರೈಲು ನಿಲ್ದಾಣದಲ್ಲಿ ರೈಲುಗಳ ನಿಲುಗಡೆ, ಉಡುಪಿ ಜಿಲ್ಲೆ ಸೇನಾಪುರ ರೈಲು ನಿಲ್ದಾಣದಲ್ಲಿ ರೈಲುಗಳ ನಿಲುಗಡೆಗೆ ಚರ್ಚಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...