Wednesday, April 23, 2025
Wednesday, April 23, 2025

BY Raghavendra ಶಿವಮೊಗ್ಗಕ್ಕೆ ನೂತನ ರೈಲ್ವೆ ಸಂಪರ್ಕದ ಬಗ್ಗೆ ಕೇಂದ್ರ ಸಚಿವರೊಂದಿಗೆ ಸಂಸದ ರಾಘವೇಂದ್ರ ಸಮಾಲೋಚನೆ

Date:

BY Raghavendra ಯಶವಂತಪುರ-ಶಿವಮೊಗ್ಗ-ಯಶವಂತಪುರ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಓಡಿಸುವುದು, ತಾಳಗುಪ್ಪ-ಶಿರಸಿ-ತಡಸ-ಹುಬ್ಬಳ್ಳಿ ಹೊಸ ರೈಲು ಮಾರ್ಗ ಮಂಜೂರಾತಿ, ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗಕ್ಕೆ ಮಂಜೂರಾತಿಗಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಸಂಸದ ಬಿ ವೈ ರಾಘವೇಂದ್ರ ಭೇಟಿ ಮಾಡಿ ಚರ್ಚಿಸಿದರು.
ಶಿವಮೂಗ-ಬೀರೂರು ಡಬ್ಲಿಂಗ್ ಕಾಮಗಾರಿ, ಕೋಟೆಗಂಗೂರ್ ಕೋಚಿಂಗ್ ಡಿಪೋ ಮತ್ತು ಟರ್ಮಿನಲ್ ಸ್ಟೇಷನ್ ಸ್ಥಾಪನೆ, ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲು ಮಾರ್ಗ, ಭದ್ರಾವತಿ ರೈಲು ನಿಲ್ದಾಣದ ಅಭಿವೃದ್ಧಿ, ಶಿವಮೊಗ್ಗ-ರೇಣಿಗುಂಟಾ-BY Raghavendra ಚೆನ್ನೈ ಎರಡು ವಾರಕ್ಕೊಮ್ಮೆ ವಿಶೇಷ ರೈಲು ಮರುಸ್ಥಾಪನೆ, ರೈಲು ಸಂಖ್ಯೆ ೧೬೫೮೧/೧೬೫೮೨ ರ ದೈನಂದಿನ ರೈಲಿಗೆ ವಿಸ್ತರಣೆ, ಹಾರನಳ್ಳಿ ರೈಲು ನಿಲ್ದಾಣದಲ್ಲಿ ರೈಲು ೧೬೨೨೭/೧೬೨೨೮ ನಿಲುಗಡೆ, ಬೈಂದೂರಿನ ಮೂಕಾಂಬಿಕಾ ರೈಲು ನಿಲ್ದಾಣದಲ್ಲಿ ರೈಲುಗಳ ನಿಲುಗಡೆ, ಉಡುಪಿ ಜಿಲ್ಲೆ ಸೇನಾಪುರ ರೈಲು ನಿಲ್ದಾಣದಲ್ಲಿ ರೈಲುಗಳ ನಿಲುಗಡೆಗೆ ಚರ್ಚಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Nalanda Chess Academy ನಳಂದ ಚೆಸ್ ಸಂಸ್ಥೆಯಿಂದ ಬೇಸಿಗೆ ಚೆಸ್ ತರಬೇತಿ ಶಿಬಿರ

Nalanda Chess Academy ಶಿವಮೊಗ್ಗ ರವೀಂದ್ರನಗರ 2ನೇ ತಿರುವಿನಲ್ಲಿರುವ ಯಾದವ...