Thursday, September 17, 2026
Thursday, September 17, 2026

BY Raghavendra ಶಿವಮೊಗ್ಗಕ್ಕೆ ನೂತನ ರೈಲ್ವೆ ಸಂಪರ್ಕದ ಬಗ್ಗೆ ಕೇಂದ್ರ ಸಚಿವರೊಂದಿಗೆ ಸಂಸದ ರಾಘವೇಂದ್ರ ಸಮಾಲೋಚನೆ

Date:

BY Raghavendra ಯಶವಂತಪುರ-ಶಿವಮೊಗ್ಗ-ಯಶವಂತಪುರ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಓಡಿಸುವುದು, ತಾಳಗುಪ್ಪ-ಶಿರಸಿ-ತಡಸ-ಹುಬ್ಬಳ್ಳಿ ಹೊಸ ರೈಲು ಮಾರ್ಗ ಮಂಜೂರಾತಿ, ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗಕ್ಕೆ ಮಂಜೂರಾತಿಗಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಸಂಸದ ಬಿ ವೈ ರಾಘವೇಂದ್ರ ಭೇಟಿ ಮಾಡಿ ಚರ್ಚಿಸಿದರು.
ಶಿವಮೂಗ-ಬೀರೂರು ಡಬ್ಲಿಂಗ್ ಕಾಮಗಾರಿ, ಕೋಟೆಗಂಗೂರ್ ಕೋಚಿಂಗ್ ಡಿಪೋ ಮತ್ತು ಟರ್ಮಿನಲ್ ಸ್ಟೇಷನ್ ಸ್ಥಾಪನೆ, ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲು ಮಾರ್ಗ, ಭದ್ರಾವತಿ ರೈಲು ನಿಲ್ದಾಣದ ಅಭಿವೃದ್ಧಿ, ಶಿವಮೊಗ್ಗ-ರೇಣಿಗುಂಟಾ-BY Raghavendra ಚೆನ್ನೈ ಎರಡು ವಾರಕ್ಕೊಮ್ಮೆ ವಿಶೇಷ ರೈಲು ಮರುಸ್ಥಾಪನೆ, ರೈಲು ಸಂಖ್ಯೆ ೧೬೫೮೧/೧೬೫೮೨ ರ ದೈನಂದಿನ ರೈಲಿಗೆ ವಿಸ್ತರಣೆ, ಹಾರನಳ್ಳಿ ರೈಲು ನಿಲ್ದಾಣದಲ್ಲಿ ರೈಲು ೧೬೨೨೭/೧೬೨೨೮ ನಿಲುಗಡೆ, ಬೈಂದೂರಿನ ಮೂಕಾಂಬಿಕಾ ರೈಲು ನಿಲ್ದಾಣದಲ್ಲಿ ರೈಲುಗಳ ನಿಲುಗಡೆ, ಉಡುಪಿ ಜಿಲ್ಲೆ ಸೇನಾಪುರ ರೈಲು ನಿಲ್ದಾಣದಲ್ಲಿ ರೈಲುಗಳ ನಿಲುಗಡೆಗೆ ಚರ್ಚಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...