Sunday, August 2, 2026
Sunday, August 2, 2026

Shivamogga News ಶಿವಮೊಗ್ಗದ ಹೊಸನಗರದಲ್ಲಿ ಗುಡ್ಡ ಕುಸಿತ ಸಂಚಾರ ಅಸ್ತವ್ಯಸ್ತ

Date:

ಗುಡ್ಡ ಕುಸಿತ ರಾಷ್ಟ್ರೀಯ ಹೆದ್ದಾರಿ ಬಂದ್ ವಾಹನ ಸಂಚಾರ ಅಸ್ತವ್ಯಸ್ತ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಹೋಬಳಿಯ ಸಮಗೋಡು ಸಮೀಪ ಭಾರೀ ಗುಡ್ಡ ಕುಸಿತಗುಡ್ಡ ಕುಸಿದ ಪರಿಣಾಮ ರಾಣಿಬೆನ್ನೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿ-766c ಯಲ್ಲಿ ವಾಹನ ಸಂಚಾರ ಸ್ಥಗಿತ.
ಹೊಸನಗರ ತಾಲೂಕಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಹಲವು ಅವಘಡ ಸೃಷ್ಟಿ.
ಜೆಸಿಬಿ ಯಂತ್ರ ಬಳಸಿ ಮಣ್ಣು ತೆರೆಯುವ ಕಾರ್ಯ ಆರಂಭ
ಮಳೆಯಿಂದ ಮಣ್ಣು ತೆಗಿಯುವ ಕಾರ್ಯಕ್ಕೆ ಅಡ್ಡಿ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...