Monday, September 21, 2026
Monday, September 21, 2026

Thirthahalli News ಹೊನ್ನತಾಳು ಗ್ರಾಮದಲ್ಲಿ ಸುರಿದ ಮಳೆಗೆ ಮನೆ ಕುಸಿತ

Date:

Thirthahalli News ತೀರ್ಥಹಳ್ಳಿಯಲ್ಲಿ ಬಿಡದೆ ಸುರಿಯುತ್ತರುವ ಮಳೆ ಕುಸಿದ ಮನೆ – ತಪ್ಪಿದ ಅನಾಹುತ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊನ್ನೆತಾಳು ಗ್ರಾಮದಲ್ಲಿ ಘಟನೆ. ಆರಿದ್ರಾ ಮಳೆಯು ಆಗುಂಬೆ ಭಾಗದಲ್ಲಿ ವಿಪರೀತ ಸುರಿಯುತ್ತಿರುವ ಮಳೆ ಹೋನ್ನೆತಾಳು ಗ್ರಾಮದ ಯಕ್ಷಗಾನ ಕಲಾವಿದನ ಮನೆ ಗಾಳಿ ಮಳೆಗೆ ತಡ ರಾತ್ರಿ ಕುಸಿತ ನಂದನ್ ಶೆಟ್ಟಿ ಎಂಬ ಯಕ್ಷಗಾನ ಕಲಾವಿದ ಪ್ರಸ್ತುತ ಮಂದಾರ್ತಿ ಮೇಳದಲ್ಲಿ ಕಲಾವಿದನಾಗಿ ಸೇವೆ. ನಿನ್ನೆ ಮಂದಾರ್ತಿಯಲ್ಲಿ ಮೇಳದ ಯಕ್ಷಗಾನದಲ್ಲಿ ಭಾಗಿಯಾಗಿದ್ದ ನಂದನ್ ಶೆಟ್ಟಿ. ನಂದನ್ ಶೆಟ್ಟಿಯ ತಾಯಿ ಭಾರತಿ ಒಬ್ಬರೇ ಮನೆಯಲ್ಲಿ ವಾಸವಾಗಿದ್ದರು. ಈ ಸಂದರ್ಭದಲ್ಲಿ ರಾತ್ರಿ ಭಾರಿ ಮಳೆಗೆ ಮನೆ ಕುಸಿತ Thirthahalli News ಮನೆ ಕುಸಿಯುತ್ತಿದ್ದಂತೆ ಮನೆಯಿಂದ ಹೊರಬಂದ ತಾಯಿ ಭಾರತಿ. ಅದೃಷ್ಟವಶಾತ್ ಸಾವುನೋವು ಸಂಬಂವಿಸಿಲ್ಲ. ಮನೆಯ ಗೋಡೆ ಹಾಗೂ ಹಂಚು ಸೇರಿದಂತೆ ಮರದ ವಸ್ತುಗಳು ಕುಸಿತ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಕ್ಷಣ ಆಗಮಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಂಜುನಾಥ್ ಹಾಗೂ ಸ್ಥಳೀಯ ಯುವಕರಿಂದ ನೆರವು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...