Monday, May 4, 2026
Monday, May 4, 2026

Thirthahalli News ಹೊನ್ನತಾಳು ಗ್ರಾಮದಲ್ಲಿ ಸುರಿದ ಮಳೆಗೆ ಮನೆ ಕುಸಿತ

Date:

Thirthahalli News ತೀರ್ಥಹಳ್ಳಿಯಲ್ಲಿ ಬಿಡದೆ ಸುರಿಯುತ್ತರುವ ಮಳೆ ಕುಸಿದ ಮನೆ – ತಪ್ಪಿದ ಅನಾಹುತ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊನ್ನೆತಾಳು ಗ್ರಾಮದಲ್ಲಿ ಘಟನೆ. ಆರಿದ್ರಾ ಮಳೆಯು ಆಗುಂಬೆ ಭಾಗದಲ್ಲಿ ವಿಪರೀತ ಸುರಿಯುತ್ತಿರುವ ಮಳೆ ಹೋನ್ನೆತಾಳು ಗ್ರಾಮದ ಯಕ್ಷಗಾನ ಕಲಾವಿದನ ಮನೆ ಗಾಳಿ ಮಳೆಗೆ ತಡ ರಾತ್ರಿ ಕುಸಿತ ನಂದನ್ ಶೆಟ್ಟಿ ಎಂಬ ಯಕ್ಷಗಾನ ಕಲಾವಿದ ಪ್ರಸ್ತುತ ಮಂದಾರ್ತಿ ಮೇಳದಲ್ಲಿ ಕಲಾವಿದನಾಗಿ ಸೇವೆ. ನಿನ್ನೆ ಮಂದಾರ್ತಿಯಲ್ಲಿ ಮೇಳದ ಯಕ್ಷಗಾನದಲ್ಲಿ ಭಾಗಿಯಾಗಿದ್ದ ನಂದನ್ ಶೆಟ್ಟಿ. ನಂದನ್ ಶೆಟ್ಟಿಯ ತಾಯಿ ಭಾರತಿ ಒಬ್ಬರೇ ಮನೆಯಲ್ಲಿ ವಾಸವಾಗಿದ್ದರು. ಈ ಸಂದರ್ಭದಲ್ಲಿ ರಾತ್ರಿ ಭಾರಿ ಮಳೆಗೆ ಮನೆ ಕುಸಿತ Thirthahalli News ಮನೆ ಕುಸಿಯುತ್ತಿದ್ದಂತೆ ಮನೆಯಿಂದ ಹೊರಬಂದ ತಾಯಿ ಭಾರತಿ. ಅದೃಷ್ಟವಶಾತ್ ಸಾವುನೋವು ಸಂಬಂವಿಸಿಲ್ಲ. ಮನೆಯ ಗೋಡೆ ಹಾಗೂ ಹಂಚು ಸೇರಿದಂತೆ ಮರದ ವಸ್ತುಗಳು ಕುಸಿತ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಕ್ಷಣ ಆಗಮಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಂಜುನಾಥ್ ಹಾಗೂ ಸ್ಥಳೀಯ ಯುವಕರಿಂದ ನೆರವು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...