Sunday, October 6, 2024
Sunday, October 6, 2024

Department of Kannada and Culture ಆರ್ಥಿಕ ಸಂಕಷ್ಟದಲ್ಲಿರುವ ಪುರುಷ/ಮಹಿಳೆ/ಅಂಗವಿಕಲ ಕಲಾವಿದರಿಗೆ ಮಾಸಾಶನಕ್ಕೆ ಅರ್ಜಿ ಸಲ್ಲಿಕೆಗೆ ಮಾಹಿತಿ

Date:

Department of Kannada and Culture ಶಿವಮೊಗ್ಗ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಜಿಲ್ಲಾ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ 58 ವರ್ಷ ತುಂಬಿರುವ ಪುರುಷ/ಮಹಿಳಾ/ಅಂಗವಿಕಲ ಕಲಾವಿದರುಗಳಿಂದ ಮಾಸಾಶನಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಆಸಕ್ತ ಕಲಾವಿದರು ಅರ್ಜಿ ನಮೂನೆಯನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಕಚೇರಿಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲಾತಿಗಳೊಂದಿಗೆ ಸಲ್ಲಿಸುವುದು.
ಕಲಾವಿದರು ಕನಿಷ್ಠ 25 ವರ್ಷಗಳಿಂದ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿರುವ ದಾಖಲಾತಿ ಹಾಗೂ ರೂ. 1.00 ಲಕ್ಷದೊಳಗಿನ Department of Kannada and Culture ಆದಾಯ ಪ್ರಮಾಣ ಪತ್ರ ಹೊಂದಿದ್ದು, ಇಂತಹ ಕಲಾವಿದರು ಸರ್ಕಾರದಿಂದ ಇತರೆ ಯಾವುದೇ ಪಿಂಚಣಿಯನ್ನು ಪಡೆಯುತ್ತಿರಬಾರದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-223354 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D Satya Prakash ಯಾವುದೇ ಸಿನಿಮಾ ಭಾವನೆಗಳ ಮೇಲಿ‌ನ ಆಟವಾಗಬಾರದು- ಡಿ.ಸತ್ಯಪ್ರಕಾಶ್

D. Satya Prakash ಸಿನಿಮಾ ಎನ್ನುವುದು ಭಾವನಾತ್ಮಕ ಜೊತೆಗೆ ವಿಚಿತ್ರವೂ ಹೌದುಖ್ಯಾತ...

Press Distributors ಪತ್ರಿಕಾ ವಿತರಕರಿಗೆ ಸಂಕಷ್ಟದ ಸಮಯದಲ್ಲಿ ಸರ್ಕಾರದ ಸಹಕಾರ ಅಗತ್ಯ- ಜಿ.ಕೆ.ಹೆಬ್ಬಾರ್

Press Distributors ಶಿಕಾರಿಪುರ ನಿನ್ನೆ ಮಧ್ಯಾಹ್ನ ಹಠ ತ್ ಲಘು ಹೃದಯಘಾತವಾಗಿ...