Monday, August 3, 2026
Monday, August 3, 2026

Klive Special ಸುದ್ದಿ ಸಾಲು ( 6 ಜುಲೈ 2024)

Date:

Klive Special ಪ್ರಮುಖ ಸುದ್ದಿಗಳು

ಮಹಾಮಳೆ: ಕರಾವಳಿ ಅಯೋಮಯ.

ಝೀಕಾ ವೈರಸ್ ಗೆ ಶಿವಮೊಗ್ಗದ ಗಾಂಧಿನಗರದಲ್ಲಿ 75ರ ಅಜ್ಜ ಬಲಿ .ರಾಜ್ಯದ ಮೊದಲ ಪ್ರಕರಣ

ದರ್ಶನ್ ಗ್ಯಾಂಗ್ ಕ್ರೌರ್ಯಃ ಗಿರಿನಗರ ಶಾಸಕ ರವಿ ಸುಬ್ರಹ್ಮಣ್ಯ ಅವರ ಚಾಲಕ ಕೃತ್ಯ ನಡೆದ ನಂತರ ಶೆಡ್ ಗೆ ಭೇಟಿ, ಹೊಸ ತಿರುವು .

ಭಾರಿ ಮಳೆ: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಶಾಲಾ ಕಾಲೇಜುಗಳಿಗೆ ರಜೆ .

ಹಾಸನದಲ್ಲಿ ಡೆಂಗ್ಯೂಗೆ 6 ಮಕ್ಕಳು ಬಲಿ

Klive Special ಬಾಗಲಕೋಟೆ ಜಿಲ್ಲೆಯಲ್ಲಿ 300ಕ್ಕೂ ಹೆಚ್ಚು ನಕಲಿ ವೈದ್ಯರು ಬೆಳಕಿಗೆ.

ಎನ್ ಆರ್ ಪುರದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ವಸತಿ ಶಾಲೆಯ ದೈಹಿಕ ಶಿಕ್ಷಕ ಬಂಧನ

ಬಿಹಾರ: 17 ದಿನದಲ್ಲಿ 10 ಸೇತುವೆ ಕುಸಿತ: 14 ಇಂಜಿನಿಯರ್ ಗಳು ಅಮಾನತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...