Monday, February 2, 2026
Monday, February 2, 2026

India Biodiversity Award ಗ್ರಾಮಾಂತರ ಸಮುದಾಯ ವಿಜ್ಞಾನ ಕೇಂದ್ರದ ಕವಲಕೋಡು ವೆಂಕಟೇಶ್ ಗೆ ಜೀವವೈವಿಧ್ಯತಾ ಪ್ರಶಸ್ತಿ

Date:

India Biodiversity Award ಗ್ರಾಮಾಂತರ ಸಮುದಾಯ ವಿಜ್ಞಾನ ಕೇಂದ್ರ ಶೆಡ್ತಿಕೆರೆ ಇದರ ಮೂಲಕ ಕವಲಕೋಡು ವೇಕಟೇಶ್ ಇವರು ನಡೆಸುತ್ತಿರುವ ಜನಪರ ಕಾರ್ಯಗಳನ್ನು ಗುರುತಿಸಿ 1988- 89ರಲ್ಲಿ ಕರ್ನಾಟಕ ಸರ್ಕಾರದ ಯುವಜನ ಮತ್ತು ಕ್ರೀಡಾ ಇಲಾಖೆಯ ರಾಜ್ಯ ಯುವಪ್ರಶಸ್ತಿ, 1992-93ರಲ್ಲಿ ನೆಹರು ಯುವ ಕೇಂದ್ರ ಪರಿಸರ ಪ್ರಶಸ್ತಿ, India Biodiversity Award ಶಿವಮೊಗ್ಗದಿಂದ ಜಿಲ್ಲಾಮಟ್ಟದಲ್ಲಿಉತ್ತಮ ಯುವಸಂಘಟನೆ ಪ್ರಶಸ್ತಿ‌ ಲಭಿಸಿದೆ.
ಅಲ್ಲದೇ 2009-10ರಲ್ಲಿ ಕರ್ನಾಟಕ ಅರಣ್ಯ,ಪರಿಸರ, ಜೀವಶಾಸ್ತ್ರ ಇಲಾಖೆಯಿಂದ ಕರ್ನಾಟಕ ರಾಜ್ಯ ಮತ್ತು 2001ರಲ್ಲಿ ಪರಿಸರ, ವಿಜ್ಞಾನ ಮತ್ತು ಕೃಷಿಗಳ ಬಗ್ಗೆ ಜನಜಾಗೃತಿ ಸೇವೆಯನ್ನು ಗಮನಿಸಿ ರಾಜ್ಯಮಟ್ಟದ ಸಂದೇಶ ಪ್ರಶಸ್ತಿಗಳಿಗೆ
ಭಾಜನರಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...