Friday, March 20, 2026
Friday, March 20, 2026

India Biodiversity Award ಗ್ರಾಮಾಂತರ ಸಮುದಾಯ ವಿಜ್ಞಾನ ಕೇಂದ್ರದ ಕವಲಕೋಡು ವೆಂಕಟೇಶ್ ಗೆ ಜೀವವೈವಿಧ್ಯತಾ ಪ್ರಶಸ್ತಿ

Date:

India Biodiversity Award ಗ್ರಾಮಾಂತರ ಸಮುದಾಯ ವಿಜ್ಞಾನ ಕೇಂದ್ರ ಶೆಡ್ತಿಕೆರೆ ಇದರ ಮೂಲಕ ಕವಲಕೋಡು ವೇಕಟೇಶ್ ಇವರು ನಡೆಸುತ್ತಿರುವ ಜನಪರ ಕಾರ್ಯಗಳನ್ನು ಗುರುತಿಸಿ 1988- 89ರಲ್ಲಿ ಕರ್ನಾಟಕ ಸರ್ಕಾರದ ಯುವಜನ ಮತ್ತು ಕ್ರೀಡಾ ಇಲಾಖೆಯ ರಾಜ್ಯ ಯುವಪ್ರಶಸ್ತಿ, 1992-93ರಲ್ಲಿ ನೆಹರು ಯುವ ಕೇಂದ್ರ ಪರಿಸರ ಪ್ರಶಸ್ತಿ, India Biodiversity Award ಶಿವಮೊಗ್ಗದಿಂದ ಜಿಲ್ಲಾಮಟ್ಟದಲ್ಲಿಉತ್ತಮ ಯುವಸಂಘಟನೆ ಪ್ರಶಸ್ತಿ‌ ಲಭಿಸಿದೆ.
ಅಲ್ಲದೇ 2009-10ರಲ್ಲಿ ಕರ್ನಾಟಕ ಅರಣ್ಯ,ಪರಿಸರ, ಜೀವಶಾಸ್ತ್ರ ಇಲಾಖೆಯಿಂದ ಕರ್ನಾಟಕ ರಾಜ್ಯ ಮತ್ತು 2001ರಲ್ಲಿ ಪರಿಸರ, ವಿಜ್ಞಾನ ಮತ್ತು ಕೃಷಿಗಳ ಬಗ್ಗೆ ಜನಜಾಗೃತಿ ಸೇವೆಯನ್ನು ಗಮನಿಸಿ ರಾಜ್ಯಮಟ್ಟದ ಸಂದೇಶ ಪ್ರಶಸ್ತಿಗಳಿಗೆ
ಭಾಜನರಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...