Monday, May 4, 2026
Monday, May 4, 2026

Karnataka Union of Working Journalists ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಮಾಹಿತಿ ಆಹ್ವಾನ

Date:

Karnataka Union of Working Journalists ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ ಸಂಯುಕ್ತ ಆಶ್ರಯದಲ್ಲಿ ಜುಲೈ ೨೧ ರಂದು ಶಿವಮೊಗ್ಗದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಪತ್ರಕರ್ತರು ಮತ್ತು ಪತ್ರಿಕಾಲಯಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ. ಎಸ್.ಎಸ್‌.ಎಲ್.ಸಿ ಮತ್ತು ಪಿಯುಸಿಯಲ್ಲಿ ಶೇ.85 ಕ್ಕಿಂತ ಹೆಚ್ಚು ಅಂಕ ಪಡೆದ ಮಕ್ಕಳು ತಮ್ಮ ಅಂಕಪಟ್ಟಿ ಪ್ರತಿ, ಭಾವಚಿತ್ರ, ಆಧಾರ್‌ ಕಾರ್ಡ್‌ ಮತ್ತು Karnataka Union of Working Journalists ತಮ್ಮ ಪೋಷಕರು ಪ್ರತಿನಿಧಿಸುವ ಪತ್ರಿಕಾ ಸಂಸ್ಥೆಯ ದೃಢೀಕರಣ ಪತ್ರವನ್ನು ಶಿವಮೊಗ್ಗ ಪತ್ರಿಕಾಭವನ ಕಚೇರಿಗೆ ಸಲ್ಲಿಸಬಹುದಾಗಿದೆ.
ಜುಲೈ ೧೫ ರೊಳಗೆ ಮಾಹಿತಿ ನೀಡಬೇಕಿದ್ದು, ನಂತರ ಬಂದ ಹೆಸರುಗಳನ್ನು ಪರಿಗಣಿಸುವುದಿಲ್ಲ. ಹೆಚ್ಚಿನ ಮಾಹಿತಿಗೆ, 93411 26340, 98445 18866, 9448138183 ಈ ನಂಬರುಗಳಿಗೆ ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...