Saturday, December 6, 2025
Saturday, December 6, 2025

Sringeri Sharada Peetham ಶೃಂಗೇರಿ ಭಾರೀಮಳೆಗೆ ತುಂಗಾತಟದ ಕಪ್ಪೆ ಶಂಕರ ಸೋಪಾನ ಮುಳುಗಿದೆ

Date:

Sringeri Sharada Peetham ಇತಿಹಾಸ ಪ್ರಸಿದ್ದ ಶೃಂಗೇರಿ ತುಂಗಾ ತಟದಲ್ಲಿರುವ ಕಪ್ಪೆಶಂಕರ ನಗರದ ಕುರಬಗೇರಿ ಗಾಂಧಿ ಮೈದಾನ ಸಂಪರ್ಕಿಸುವ ಒನ್ -ವೇ ರಸ್ತೆ ಮುಳುಗಡೆಯಾಗಿದ್ದು ಸಂಚಾರ ಸ್ಥಗಿತಗೊಂಡಿದೆ. ರಾತ್ರಿಯಿಡೀ ಎಡಬಿಡದೇ ಸುರಿದ ಭಾರೀ ಮಳೆಗೆ ಶಾರದಾ ಪೀಠ ಶೃಂಗೇರಿಯ ತುಂಗಾ ತಟದಲ್ಲಿರುವ ಕಪ್ಪೆ ಶಂಕರ ಸಂಪೂರ್ಣ ಮುಳುಗಡೆಯಾಗಿದೆ.
ಇಲ್ಲಿನ ಕುರುಬಗೇರಿಯಿಂದ ಗಾಂಧಿ ಮೈದಾನ, ಶ್ರೀಮಠಕ್ಕೆ ಸಂಪರ್ಕ ಕಲ್ಪಿಸುವ ಗೌರಿಶಂಕರ್ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು ಆ ಮೂಲಕ ಇದ್ದ ಸಂಚಾರ ಸ್ಥಗಿತಗೊಂಡಿದೆ. ಭಾರೀ ಮಳೆಯ ಮುನ್ಸೂಚನೆಯಿಂದ ಜಾಗೃತರಾಗಿದ್ದ ಶೃಂಗೇರಿ ಪೋಲೀಸರು ನದಿ Sringeri Sharada Peetham ತೀರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಿದ್ದರು ಹಾಗೂ ಅಪಾಯದ ಪ್ರದೇಶಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ರಾತ್ರಿಯಿಂದಲೇ ಸಂಚಾರ ಸ್ಥಗಿತಗೊಳಿಸಲಾಗಿತ್ತು
ಈ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆ ತುಂಗೆಯ ನೀರಿನ ಮಟ್ಟ ಏರುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...