Monday, February 2, 2026
Monday, February 2, 2026

Sringeri Sharada Peetham ಶೃಂಗೇರಿ ಭಾರೀಮಳೆಗೆ ತುಂಗಾತಟದ ಕಪ್ಪೆ ಶಂಕರ ಸೋಪಾನ ಮುಳುಗಿದೆ

Date:

Sringeri Sharada Peetham ಇತಿಹಾಸ ಪ್ರಸಿದ್ದ ಶೃಂಗೇರಿ ತುಂಗಾ ತಟದಲ್ಲಿರುವ ಕಪ್ಪೆಶಂಕರ ನಗರದ ಕುರಬಗೇರಿ ಗಾಂಧಿ ಮೈದಾನ ಸಂಪರ್ಕಿಸುವ ಒನ್ -ವೇ ರಸ್ತೆ ಮುಳುಗಡೆಯಾಗಿದ್ದು ಸಂಚಾರ ಸ್ಥಗಿತಗೊಂಡಿದೆ. ರಾತ್ರಿಯಿಡೀ ಎಡಬಿಡದೇ ಸುರಿದ ಭಾರೀ ಮಳೆಗೆ ಶಾರದಾ ಪೀಠ ಶೃಂಗೇರಿಯ ತುಂಗಾ ತಟದಲ್ಲಿರುವ ಕಪ್ಪೆ ಶಂಕರ ಸಂಪೂರ್ಣ ಮುಳುಗಡೆಯಾಗಿದೆ.
ಇಲ್ಲಿನ ಕುರುಬಗೇರಿಯಿಂದ ಗಾಂಧಿ ಮೈದಾನ, ಶ್ರೀಮಠಕ್ಕೆ ಸಂಪರ್ಕ ಕಲ್ಪಿಸುವ ಗೌರಿಶಂಕರ್ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು ಆ ಮೂಲಕ ಇದ್ದ ಸಂಚಾರ ಸ್ಥಗಿತಗೊಂಡಿದೆ. ಭಾರೀ ಮಳೆಯ ಮುನ್ಸೂಚನೆಯಿಂದ ಜಾಗೃತರಾಗಿದ್ದ ಶೃಂಗೇರಿ ಪೋಲೀಸರು ನದಿ Sringeri Sharada Peetham ತೀರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಿದ್ದರು ಹಾಗೂ ಅಪಾಯದ ಪ್ರದೇಶಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ರಾತ್ರಿಯಿಂದಲೇ ಸಂಚಾರ ಸ್ಥಗಿತಗೊಳಿಸಲಾಗಿತ್ತು
ಈ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆ ತುಂಗೆಯ ನೀರಿನ ಮಟ್ಟ ಏರುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...