Wednesday, April 23, 2025
Wednesday, April 23, 2025

Sringeri Sharada Peetham ಶೃಂಗೇರಿ ಭಾರೀಮಳೆಗೆ ತುಂಗಾತಟದ ಕಪ್ಪೆ ಶಂಕರ ಸೋಪಾನ ಮುಳುಗಿದೆ

Date:

Sringeri Sharada Peetham ಇತಿಹಾಸ ಪ್ರಸಿದ್ದ ಶೃಂಗೇರಿ ತುಂಗಾ ತಟದಲ್ಲಿರುವ ಕಪ್ಪೆಶಂಕರ ನಗರದ ಕುರಬಗೇರಿ ಗಾಂಧಿ ಮೈದಾನ ಸಂಪರ್ಕಿಸುವ ಒನ್ -ವೇ ರಸ್ತೆ ಮುಳುಗಡೆಯಾಗಿದ್ದು ಸಂಚಾರ ಸ್ಥಗಿತಗೊಂಡಿದೆ. ರಾತ್ರಿಯಿಡೀ ಎಡಬಿಡದೇ ಸುರಿದ ಭಾರೀ ಮಳೆಗೆ ಶಾರದಾ ಪೀಠ ಶೃಂಗೇರಿಯ ತುಂಗಾ ತಟದಲ್ಲಿರುವ ಕಪ್ಪೆ ಶಂಕರ ಸಂಪೂರ್ಣ ಮುಳುಗಡೆಯಾಗಿದೆ.
ಇಲ್ಲಿನ ಕುರುಬಗೇರಿಯಿಂದ ಗಾಂಧಿ ಮೈದಾನ, ಶ್ರೀಮಠಕ್ಕೆ ಸಂಪರ್ಕ ಕಲ್ಪಿಸುವ ಗೌರಿಶಂಕರ್ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು ಆ ಮೂಲಕ ಇದ್ದ ಸಂಚಾರ ಸ್ಥಗಿತಗೊಂಡಿದೆ. ಭಾರೀ ಮಳೆಯ ಮುನ್ಸೂಚನೆಯಿಂದ ಜಾಗೃತರಾಗಿದ್ದ ಶೃಂಗೇರಿ ಪೋಲೀಸರು ನದಿ Sringeri Sharada Peetham ತೀರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಿದ್ದರು ಹಾಗೂ ಅಪಾಯದ ಪ್ರದೇಶಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ರಾತ್ರಿಯಿಂದಲೇ ಸಂಚಾರ ಸ್ಥಗಿತಗೊಳಿಸಲಾಗಿತ್ತು
ಈ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆ ತುಂಗೆಯ ನೀರಿನ ಮಟ್ಟ ಏರುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ತಾಲ್ಲೂಕುಗಳಲ್ಲಿ ಜನಸ್ಪಂದನ ಕಾರ್ಯಕ್ರಮ- ಮಧು ಬಂಗಾರಪ್ಪ

Madhu Bangarappa ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ದೊರಕಿಸಲು...

Fisheries project 2024-25ನೇ ಸಾಲಿನ ಮತ್ಸ್ಯಸಂಪದ ಯೋಜನೆಗೆ ಅರ್ಹರಿಂದ ಅರ್ಜಿ ಆಹ್ವಾನ

Fisheries project 2024-25 ನೇ ಸಾಲಿನ ಪ್ರಧಾನ ಮಂತ್ರಿ ಮತ್ಯ್ಸ ಸಂಪದ...

Ravi Telex ಪತ್ರಕರ್ತ‌ “ಟೆಲೆಕ್ಸ್ ರವಿ ” ಗೆ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ

Ravi Telex ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ...

Inner Wheel East Shimoga ಆಶ್ರಮವಾಸಿಗಳ ಸೇವೆ ,ದೇವರ ಸೇವೆಗೆ ಸಮ- ವಾಗ್ದೇವಿ ಬಸವರಾಜ್

Inner Wheel East Shimoga ಆಶ್ರಮವಾಸಿಗಳ ಸೇವೆ ದೇವರ ಸೇವೆಗೆ ಸಮಾನ....