Thursday, June 18, 2026
Thursday, June 18, 2026

Sringeri Sharada Peetham ಶೃಂಗೇರಿ ಭಾರೀಮಳೆಗೆ ತುಂಗಾತಟದ ಕಪ್ಪೆ ಶಂಕರ ಸೋಪಾನ ಮುಳುಗಿದೆ

Date:

Sringeri Sharada Peetham ಇತಿಹಾಸ ಪ್ರಸಿದ್ದ ಶೃಂಗೇರಿ ತುಂಗಾ ತಟದಲ್ಲಿರುವ ಕಪ್ಪೆಶಂಕರ ನಗರದ ಕುರಬಗೇರಿ ಗಾಂಧಿ ಮೈದಾನ ಸಂಪರ್ಕಿಸುವ ಒನ್ -ವೇ ರಸ್ತೆ ಮುಳುಗಡೆಯಾಗಿದ್ದು ಸಂಚಾರ ಸ್ಥಗಿತಗೊಂಡಿದೆ. ರಾತ್ರಿಯಿಡೀ ಎಡಬಿಡದೇ ಸುರಿದ ಭಾರೀ ಮಳೆಗೆ ಶಾರದಾ ಪೀಠ ಶೃಂಗೇರಿಯ ತುಂಗಾ ತಟದಲ್ಲಿರುವ ಕಪ್ಪೆ ಶಂಕರ ಸಂಪೂರ್ಣ ಮುಳುಗಡೆಯಾಗಿದೆ.
ಇಲ್ಲಿನ ಕುರುಬಗೇರಿಯಿಂದ ಗಾಂಧಿ ಮೈದಾನ, ಶ್ರೀಮಠಕ್ಕೆ ಸಂಪರ್ಕ ಕಲ್ಪಿಸುವ ಗೌರಿಶಂಕರ್ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು ಆ ಮೂಲಕ ಇದ್ದ ಸಂಚಾರ ಸ್ಥಗಿತಗೊಂಡಿದೆ. ಭಾರೀ ಮಳೆಯ ಮುನ್ಸೂಚನೆಯಿಂದ ಜಾಗೃತರಾಗಿದ್ದ ಶೃಂಗೇರಿ ಪೋಲೀಸರು ನದಿ Sringeri Sharada Peetham ತೀರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಿದ್ದರು ಹಾಗೂ ಅಪಾಯದ ಪ್ರದೇಶಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ರಾತ್ರಿಯಿಂದಲೇ ಸಂಚಾರ ಸ್ಥಗಿತಗೊಳಿಸಲಾಗಿತ್ತು
ಈ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆ ತುಂಗೆಯ ನೀರಿನ ಮಟ್ಟ ಏರುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...