Saturday, June 20, 2026
Saturday, June 20, 2026

KSRTC ಕೆಎಸ್ಆರ್‌ಟಿಸಿ ವಿಭಾಗೀಯ ಅಧಿಕಾರಿ ನವೀನ್ ಗೆ ಸನ್ಮಾನ

Date:

KSRTC ಕೆಎಸ್ಆರ್‌ಟಿಸಿ ಜಿಲ್ಲಾ ವಿಭಾಗಕ್ಕೆ ನೂತನ ವಿಭಾಗೀಯ ಅಧಿಕಾರಿಯಾಗಿ ಟಿ.ಆರ್. ನವೀನ್ ಅಧಿಕಾರ ವಹಿಸಿ ಕೊಂಡಿದ್ದಾರೆ. ಇವರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಸಂಘ (ಸಿಐಟಿಯು) ವತಿಯಿಂದ ಹಾಗೂ ರಾಜ್ಯ ರಸ್ತೆ ಸಾರಿಗೆ ನಿಗಮ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೌಕರರ ಸಮನ್ವಯ ಸಂಘ ವತಿಯಿಂದ ಇಲ್ಲಿನ ವಿಭಾಗೀಯ ಕಚೇರಿ ಆವರಣದಲ್ಲಿ ಶುಕ್ರವಾರ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು. ಇಲ್ಲಿ ಹೂ ಗುಚ್ಚ ನೀಡಿ ವಿಭಾಗೀಯ ನಿಯಂತ್ರಣಾಧಿಕಾರಿ ಅವರನ್ನು ಸ್ವಾಗತಿಸಲಾಯಿತು.

KSRTC ಕಾರ್ಯಕ್ರಮದಲ್ಲಿ ಕೆಎಸ್ಆರ್ ಟಿಸಿ ಸಿಐಟಿಯು ಅಧ್ಯಕ್ಷ ರಾಜು ಚಿನ್ನಸ್ವಾಮಿ, ಕೆಎಸ್ಆರ್ಟಿಸಿ ಸಿಐಟಿಯು ಹಾಗೂ ಕೆ ಎಸ್ ಆರ್ ಟಿ ಸಿ ಪ. ಜಾ. ಪ. ಪಂ. ಸಂಘದ ಪ್ರಧಾನ ಕಾರ್ಯದರ್ಶಿ ಕೆ. ಹನುಮಂತಪ್ಪ, ಖಜಾಂಚಿ ಶಂಕರಮೂರ್ತಿ ಹಾಗೂ ಸಂಘದ ಇತರೆ ಮುಖಂಡರು ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...