Sunday, August 2, 2026
Sunday, August 2, 2026

Department of Labor ಕಾರ್ಮಿಕರ ನೇಮಾಕಾತಿ ಪ್ರಕ್ರಿಯೆ, ಅನುಸರಿಸ ಬೇಕಾದ ಕ್ರಮಗಳ ಬಗ್ಗೆ ಸಂಸ್ಥೆಗಳ‌ ಮಾಲೀಕರಿಗೆ”ಅರಿವು” ಕಾರ್ಯಕ್ರಮ

Date:

Department of Labor ಕಾರ್ಮಿಕ ಇಲಾಖೆಯು ಕರ್ನಾಟಕ ಕಡ್ಡಾಯ ಉಪಧನ ವಿಮಾ ನಿಯಮಗಳು-2024ರ ಅನುಷ್ಠಾನಗೊಳಿಸಲು 10 ಜನ ಮತ್ತು ಅದಕ್ಕಿಂತ ಹೆಚ್ಚು ಕಾರ್ಮಿಕರನ್ನು ನೇಮಿಸಿಕೊಂಡಿರುವ ಸಂಸ್ಥೆಯ ಮಾಲೀಕರಿಗೆ ಜು-09 ರಂದು ಬೆಳಗ್ಗೆ 11.00 ಕ್ಕೆ ಛೇಂಬರ್ ಆಫ್ ಕಾಮರ್ಸ್, ಸಿಟಿಕ್ಲಬ್ ಹಿಂಭಾಗ, ಶಿವಮೊಗ್ಗ ಇಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಿದೆ.
Department of Labor ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಹೊಟೇಲ್ ಮಾಲೀಕರು, ಆಸ್ಪತ್ರೆ ಮತ್ತು ನರ್ಸಿಂಗ್ ಹೋಮ್ ಮುಖ್ಯಸ್ಥರು, ಖಾಸಗಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ಬಾರ್ ಮತ್ತು ರೆಸ್ಟೋರಂಟ್ ಮಾಲೀಕರು, ಖಾಸಗಿ ಸಾರಿಗೆಗಳ ಮುಖ್ಯಸ್ಥರು ಹಾಗೂ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮುಖ್ಯಸ್ಥರು ಈ ಸಭೆಗೆ ಹಾಜರಾಗುವಂತೆ ಕಾರ್ಮಿಕ ಅಧಿಕಾರಿಗಳು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...