Thursday, September 17, 2026
Thursday, September 17, 2026

Klive news ಸುದ್ದಿ ಸಾಲು

Date:

Klive news ಅಭಿಷೇಕ್ ಶರ್ಮಾ ಚೊಚ್ಚಲ ಶತಕ, ಭಾರತಕ್ಕೆ ಎರಡನೆ ಟಿ-20 ಯಲ್ಲಿ ಜಿಂಬಾಬ್ವೆ ವಿರುದ್ಧ 100 ರನ್ನಿನಿಂದ ಜಯ.

ಹಿಂಸಾಪೀಡಿತ ಮಣಿಪುರಕ್ಕಿಂದು ರಾಹುಲ್ ಗಾಂಧಿ ಭೇಟಿ.

ಮೈದುಂಬಿದ ಜೋಗ, ಮನಸೆಳೆಯುತ್ತಿರುವ ಜಲಪಾತ.

ಕಾರವಾರ, ಹೊನ್ನಾವರದಲ್ಲಿ‌ ಮುಂದುವರೆದ ಮಳೆ: ಗುಡ್ಡ ಕುಸಿತ, ಸಂಚಾರ ವ್ಯತ್ಯಯ, ಶಾಲೆ- ಕಾಲೇಜಿಗೆ ರಜೆ.

ಇಂದಿನಿಂದ ಪ್ರಧಾನಿ‌ ಮೋದಿ ರಷ್ಯಾ, ಆಸ್ಟ್ರಿಯಾಕ್ಕೆ ತಲಾ 2 ದಿನದ ಭೇಟಿ

ಯಾದಗಿರಿ‌‌ ನಗರದಲ್ಲಿ ಪಕ್ಕದ ಮನೆಯ ಎರಡು ತಿಂಗಳ ಹಸುಳೆಯನ್ನು ಬಾವಿಗೆಸೆದು ಕೊಂದ ಅಪ್ರಾಪ್ರೆ.

ಮುಂಬೈನಲ್ಲಿ ರಣಚಂಡಿ‌ಮಳೆ: ಜನಜೀವನ‌ ಅಸ್ತವ್ಯಸ್ತ.

ಉತ್ತರ ಪ್ರದೇಶದ 20ಕ್ಕೂ ಹೆಚ್ಚು ಜಿಲ್ಲೆಯಲ್ಲಿ ವರುಣಾರ್ಭಟ: ಅಪಾರ ಬೆಳೆ ಹಾನಿ.

ಉತ್ತರಾಖಂಡದಲ್ಲಿ ಬಿಡದ ಮಳೆ: ಗುಡ್ಡ ಕುಸಿತ, ಕೊಚ್ಚಿಹೋದ ಸೇತುವೆಗಳು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...