Thursday, August 13, 2026
Thursday, August 13, 2026

Karnataka Sugama Sangeeta Parishad ಗಾಯನ ಕಲಾವಿದರಿಗೆ ಅಪೂರ್ವ ಅವಕಾಶ. “ಎಚ್ ಎಸ್ ವಿ ” ರಚಿತ ಗೀತಗಾಯನ ಸ್ಪರ್ಧೆ

Date:

Karnataka Sugam Sangeet Parishad ಕರ್ನಾಟಕ ಸುಗಮ ಸಂಗೀತ ಪರಿಷತ್ತು. ಜಿಲ್ಲಾ ಘಟಕ ಶಿವಮೊಗ್ಗ ಇವರ ವತಿಯಿಂದ ಈ ನಾಡು ಕಂಡ ಅತ್ಯಂತ ಶ್ರೇಷ್ಠ ಕವಿ ಡಾಕ್ಟರ್ ಎಚ್ಎಸ್ ವೆಂಕಟೇಶಮೂರ್ತಿಯವರ. ಗೀತೆಗಳ ಸ್ಪರ್ಧೆಯನ್ನು ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಯ ಗಾಯಕರಿಗಾಗಿ ಏರ್ಪಡಿಸಲಾಗಿದೆ ವಯೋಮಿತಿ 18 ವರ್ಷದ ಮೇಲ್ಪಟ್ಟವರಿಗೆ ಹಾಡಲಿಚ್ಚಿಸುವವರು ದಿನಾಂಕ 13 -7-2024 ರ ಸಂಜೆ ಒಳಗೆ ತಮ್ಮ ಹೆಸರನ್ನು ಈ ಕೆಳಕಂಡ ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಮ್ಮ ಹೆಸರು ಹಾಗು ಗೀತೆ ಮತ್ತು ಪಲ್ಲವಿ.ತಿಳಿಸಿ ನೊಂದಾಯಿಸಲು ಕೋರಲಾಗಿದೆ ದೂರವಾಣಿ ಸಂಖ್ಯೆ9945150204/ 9972002280/7483514159. ಸ್ಪರ್ಧೆ ನಡೆಯುವ ದಿನಾಂಕ 14 7 2024 ಭಾನುವಾರ. ಮಧ್ಯಾಹ್ನ 3:00ಗೆ ಮಥುರಾ ಪ್ಯಾರಡೈಸ್ ನ ಸಭಾಂಗಣದಲ್ಲಿ. ಗಾಂಧಿ ಪಾರ್ಕ್ ಎದುರು ಶಿವಮೊಗ್ಗ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...