Friday, March 20, 2026
Friday, March 20, 2026

Chamber Of Commerce Shivamogga “ಕಾಸಿಯ” ನಿರ್ದೇಶಕರಾಗಿ ಆಯ್ಕೆಯಾಗಿರುವ ಎಂ.ಎ.ರಮೇಶ್ ಹೆಗಡೆಗೆ ಸನ್ಮಾನ

Date:

Chamber Of Commerce Shivamogga ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ(ರಿ) ಬೆಂಗಳೂರು (ಕಾಸಿಯಾ) ನೂತನವಾಗಿ ಕಾಸಿಯಾ ಕೌನ್ಸಿಲ್ ನಿರ್ದೇಶಕರಾಗಿ ಆಯ್ಕೆಯಾಗಿರುವ ಶ್ರೀ ಎಂ.ಎ ರಮೇಶ್ ಹೆಗಡೆಯವರಿಗೆ ಸಂಘದ ಆವರಣದಲ್ಲಿ ಅಧ್ಯಕ್ಷರಾದ ಎನ್. ಗೋಪಿನಾಥ್‌ರವರು ಗೌರವ ಸನ್ಮಾನವನ್ನು ನೀಡಿದರು. ಇದೇ ಸಂಧರ್ಬದಲ್ಲಿ ಅಧ್ಯಕ್ಷರು ಮಾತನಾಡಿ ಶ್ರೀ ರಮೇಶ್ ಹೆಗಡೆಯವರು ಮುಂದಿನ ದಿನಗಳಲ್ಲಿ ಕಾಸಿಯಾ ಸಂಘದಲ್ಲಿ ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಉತ್ತಮ ಸೇವೆ ಸಲ್ಲಿಸಲಿ ಎಂದು ಆಡಳಿತ ಮಂಡಳಿಯ ಪರವಾಗಿ ಶುಭ ಹಾರೈಸಿದರು.
Chamber Of Commerce Shivamogga ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಉಪಾಧ್ಯಕ್ಷ ಬಿ. ಗೋಪಿನಾಥ್, ಕಾಯದರ್ಶಿ ವಸಂತ್ ಹೋಬಳಿದಾರ್, ಸಹಕಾರ್ಯದರ್ಶಿ ಜಿ. ವಿಜಯಕುಮಾರ್, ಖಜಾಂಚಿ ಎಂ. ರಾಜು ನಿರ್ದೇಶಕರುಗಳಾದ ಯು. ಮಧುಸೂದನ ಐತಾಳ್, ಈ ಪರಮೇಶ್ವರ್, ಕೆ.ಎಸ್. ಸುಕುಮಾರ್, ಪ್ರದೀಪ್ ವಿ. ಎಲಿ, ಬಿ. ಮಂಜೇಗೌಡ, ಮರಿಸ್ವಾಮಿ, ಜಗದೀಶ್ ಮಾತನವರ್, ಗಣೇಶ್ ಎಂ. ಅಂಗಡಿ, ಪಿ.ಎಸ್ ಹಾಲಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...