Thursday, August 13, 2026
Thursday, August 13, 2026

Chamber Of Commerce Shivamogga “ಕಾಸಿಯ” ನಿರ್ದೇಶಕರಾಗಿ ಆಯ್ಕೆಯಾಗಿರುವ ಎಂ.ಎ.ರಮೇಶ್ ಹೆಗಡೆಗೆ ಸನ್ಮಾನ

Date:

Chamber Of Commerce Shivamogga ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ(ರಿ) ಬೆಂಗಳೂರು (ಕಾಸಿಯಾ) ನೂತನವಾಗಿ ಕಾಸಿಯಾ ಕೌನ್ಸಿಲ್ ನಿರ್ದೇಶಕರಾಗಿ ಆಯ್ಕೆಯಾಗಿರುವ ಶ್ರೀ ಎಂ.ಎ ರಮೇಶ್ ಹೆಗಡೆಯವರಿಗೆ ಸಂಘದ ಆವರಣದಲ್ಲಿ ಅಧ್ಯಕ್ಷರಾದ ಎನ್. ಗೋಪಿನಾಥ್‌ರವರು ಗೌರವ ಸನ್ಮಾನವನ್ನು ನೀಡಿದರು. ಇದೇ ಸಂಧರ್ಬದಲ್ಲಿ ಅಧ್ಯಕ್ಷರು ಮಾತನಾಡಿ ಶ್ರೀ ರಮೇಶ್ ಹೆಗಡೆಯವರು ಮುಂದಿನ ದಿನಗಳಲ್ಲಿ ಕಾಸಿಯಾ ಸಂಘದಲ್ಲಿ ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಉತ್ತಮ ಸೇವೆ ಸಲ್ಲಿಸಲಿ ಎಂದು ಆಡಳಿತ ಮಂಡಳಿಯ ಪರವಾಗಿ ಶುಭ ಹಾರೈಸಿದರು.
Chamber Of Commerce Shivamogga ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಉಪಾಧ್ಯಕ್ಷ ಬಿ. ಗೋಪಿನಾಥ್, ಕಾಯದರ್ಶಿ ವಸಂತ್ ಹೋಬಳಿದಾರ್, ಸಹಕಾರ್ಯದರ್ಶಿ ಜಿ. ವಿಜಯಕುಮಾರ್, ಖಜಾಂಚಿ ಎಂ. ರಾಜು ನಿರ್ದೇಶಕರುಗಳಾದ ಯು. ಮಧುಸೂದನ ಐತಾಳ್, ಈ ಪರಮೇಶ್ವರ್, ಕೆ.ಎಸ್. ಸುಕುಮಾರ್, ಪ್ರದೀಪ್ ವಿ. ಎಲಿ, ಬಿ. ಮಂಜೇಗೌಡ, ಮರಿಸ್ವಾಮಿ, ಜಗದೀಶ್ ಮಾತನವರ್, ಗಣೇಶ್ ಎಂ. ಅಂಗಡಿ, ಪಿ.ಎಸ್ ಹಾಲಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...