Thursday, February 5, 2026
Thursday, February 5, 2026

NRI Policy of – Karnataka ಜುಲೈ 12 ರಂದು ಶಿವಮೊಗ್ಗದಲ್ಲಿ ಅನಿವಾಸಿ ಕನ್ನಡಿಗರ ಕುಟುಂಬದ ಅಹವಾಲು & ದೂರು ಸ್ವೀಕಾರ ಸಭೆ

Date:

NRI Policy of – Karnataka ಜುಲೈ 12 ರಂದು ಮಧ್ಯಾಹ್ನ 12.00ಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷರಾದ ಡಾ. ಆರತಿ ಕೃಷ್ಣರವರು ಜಿಲ್ಲೆಯ ಎಲ್ಲಾ ತಾಲೂಕುಗಳ ಅನಿವಾಸಿ ಕನ್ನಡಿಗರು ಹಾಗೂ ಕುಟುಂಬದವರ ಅಹವಾಲು ಹಾಗೂ ದೂರುಗಳನ್ನು ಸ್ವೀಕರಿಸಿ ಪರಿಶೀಲಿಸುತ್ತಿದ್ದು, ಜಿಲ್ಲೆಯ ಅನಿವಾಸಿ ಕನ್ನಡಿಗರು ಇದರ ಸದುಪಯೋಗ ಪಡೆದುಕೊಂಡು, ತಮ್ಮ ಅಹವಾಲು/ದೂರುಗಳನ್ನು ಸಲ್ಲಿಸಿ ಸೂಕ್ತ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...