Thursday, March 19, 2026
Thursday, March 19, 2026

Tungabhadra Dam ತುಂಗಾ ಬಲ & ಎಡ ದಂಡೆ ಕಾಲುವೆಗಳಲ್ಲಿ ನೀರು ಬಿಡುಗಡೆ. ಅಚ್ಚುಕಟ್ಟಿನ ಗ್ರಾಮಸ್ಥರಿಗೆ ಜಾಗ್ರತೆ ವಹಿಸಲು ಪ್ರಕಟಣೆ

Date:

Tungabhadra Dam ತುಂಗಾ ಬಲದಂಡೆ ಮತ್ತು ಎಡದಂಡೆ ಕಾಲುವೆಯಲ್ಲಿ 2024-25 ನೇ ಸಾಲಿನ ಮುಂಗಾರು ಬೆಳೆಗೆ ನೀರು ಹರಿಸಲಾಗುವುದು.

Tungabhadra Dam ಅಚ್ಚಕಟ್ಟು ರೈತರು ಹಾಗೂ ಸಾರ್ವಜನಿಕರು ಜನ, ಜಾನುವಾರುಗಳೊಂದಿಗೆ ಮುಖ್ಯ ನಾಲೆ ಹಾಗೂ ಉಪನಾಲೆಗಳಲ್ಲಿ ಯಾವುದೇ ಚಟುವಟಿಕೆಗಳನ್ನು ಮಾಡದೇ ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ಕರ್ನಾಟಕ ನೀರಾವರಿ ನಿಗಮ ನಿಯಮಿತ ತುಂಗಾ ಮೇಲ್ದಂಡೆ ಯೋಜನೆ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಮುನ್ನೆಚ್ಚರಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...