Thursday, September 17, 2026
Thursday, September 17, 2026

Forest Department ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರ ಶಿವಮೊಗ್ಗ ಭೇಟಿ ಮಾಹಿತಿ

Date:

Forest Department ರಾಜ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಇವರು ಜು. 11 ರಂದು ಬೆಳಗ್ಗೆ 12.40ಕ್ಕೆ ಶಿವಮೊಗ್ಗಕ್ಕೆ ಭೇಟಿನೀಡಲಿದ್ದು, ಮಧ್ಯಾಹ್ನ 2.00ಕ್ಕೆ ಅರಣ್ಯ ಭವನದಲ್ಲಿ ಆಯೋಜಿಸಿರುವ ಶಿವಮೊಗ್ಗ ಜಿಲ್ಲೆಯ ಅರಣ್ಯ ಅಧಿಕಾರಿಗಳೊಂದಿಗೆ ಪರಾಮರ್ಶನ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 5.00ಕ್ಕೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಸಂಜೆ 6.00ಕ್ಕೆ Forest Department ಶಿವಮೊಗ್ಗದಿಂದ ರಸ್ತೆ ಮೂಲಕ ಬೆಂಗಳೂರಿಗೆ ವಾಪಾಸ್ಸು ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...