Friday, August 14, 2026
Friday, August 14, 2026

Klive News ಸುದ್ದಿ ಸಾಲು

Date:

ರಾಜ್ಯದ 56 ಕಡೆ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತರ ದಾಳಿ.

ರಾಜ್ಯದ ಎಲ್ಲಾ ಟ್ರೆಕ್ಕಿಂಗ್ ಸ್ಥಳಗಳಿಗೆ ಆನ್ ಲೈನ್ ಬುಕಿಂಗ್ ಕಡ್ಡಾಯ.

ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಮಾತು: ಮಂಗಳೂರು‌ ಶಾಸಕ ಭರತ್ ಶೆಟ್ಟಿ ವಿರುದ್ಧ ದೂರು ದಾಖಲು.

ಸಮಯ ಮೀರಿದ ಸೇವೆ, ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಇರುವ ವಿರಾಟ್ ಕೊಹ್ಲಿ ಪಬ್ ‘ಒನ್8’ ಮೇಲೆ ಕೇಸು.

ತ್ರಿಪುರಾದಲ್ಲಿ 849 ವಿದ್ಯಾರ್ಥಿಗಳಲ್ಲಿ ಹೆಚ್ ಐ ವಿ ಪಾಸಿಟಿವ್, 48 ವಿದ್ಯಾರ್ಥಿಗಳು ಸಾವು.

ಚಾರ್ಮಾಡಿ ಘಾಟ್ ನ ಫಾಲ್ಸ್‌ನ ಅಪಾಯಕಾರಿ ಸ್ಥಳದಲ್ಲಿ ಮೋಜು: ವಾಹನ, ಬಟ್ಟೆ ಸೀಜ್ ಮಾಡಿದ ಪೊಲೀಸರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...