Wednesday, March 25, 2026
Wednesday, March 25, 2026

Forest Department ಸೊರಬ ತಾಲೂಕಿನಲ್ಲಿ ಅಕ್ರಮ ಸಾಗುವಾನಿ ಮರ ಕಡಿತಲೆ ಇಬ್ಬರ ಬಂಧನ

Date:

Forest Department ಸೊರಬ ತಾಲೂಕಿನ ಕಾಸರಗುಪ್ಪೆ ಗ್ರಾಮ ಅರಣ್ಯ ಪ್ರದೇಶದಲ್ಲಿ ಅಕ್ರಮ ಸಾಗುವಾನಿ ಮರ ಕಡಿತಲೆ ಮಾಡಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಾಹನ ಸಮೇತ ಹಿಡಿದು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಘಟನೆ ನಡೆದಿದೆ.
ಆರೋಪಿಗಳು ಕಾಸರಗುಪ್ಪೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮರಗಳನ್ನು ಕಡಿತಲೆ ಮಾಡಿಸಾಗಿಸುವಾಗಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿದಾಗ ನಿಸರಾಣಿಯ ರವೀಂದ್ರ ಸುಬ್ಬಪ್ಪ(೨೬) ಹಾರೆಕೊಪ್ಪದ ರಾಕೇಶ ರಘುಪತಿ (೧೮)ಎಂಬುವರನ್ನು ಸ್ಥಳದಲ್ಲಿ ಬಂಧಿಸಲಾಗಿದೆ, ಚೀಲನೂರಿನ ಪ್ರದೀಪ್ ಮಂಜಪ್ಪ(೩೦ )ಹಾರೆಕೊಪ್ಪದ ನಂದನ ಆನಂದ(೨೫) ಸಿದ್ದಾಪುರದ ನಾಗರಾಜ(೨೫) ಗೊಂಟನಾಳ ಎಂಬ ಮೂರು ಜನ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

Forest Department ಕಾರ್ಯಾಚರಣೆಯಲ್ಲಿ ವಲಯ ಅರಣ್ಯ ರಕ್ಷಣಾಧಿಕಾರಿ ಜಾವಿದ್ ಭಾಷಾ ಅಂಗಡಿ, ಅರಣ್ಯ ಸಂರಕ್ಷಕರಾದ ಪರಶುರಾಮ್, ಯೋಗರಾಜ್, ಸಿಬ್ಬಂದಿಗಳಾದ ಹರೀಶ್, ಆನಂದ್ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...