Monday, August 24, 2026
Monday, August 24, 2026

Forest Department ಸೊರಬ ತಾಲೂಕಿನಲ್ಲಿ ಅಕ್ರಮ ಸಾಗುವಾನಿ ಮರ ಕಡಿತಲೆ ಇಬ್ಬರ ಬಂಧನ

Date:

Forest Department ಸೊರಬ ತಾಲೂಕಿನ ಕಾಸರಗುಪ್ಪೆ ಗ್ರಾಮ ಅರಣ್ಯ ಪ್ರದೇಶದಲ್ಲಿ ಅಕ್ರಮ ಸಾಗುವಾನಿ ಮರ ಕಡಿತಲೆ ಮಾಡಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಾಹನ ಸಮೇತ ಹಿಡಿದು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಘಟನೆ ನಡೆದಿದೆ.
ಆರೋಪಿಗಳು ಕಾಸರಗುಪ್ಪೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮರಗಳನ್ನು ಕಡಿತಲೆ ಮಾಡಿಸಾಗಿಸುವಾಗಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿದಾಗ ನಿಸರಾಣಿಯ ರವೀಂದ್ರ ಸುಬ್ಬಪ್ಪ(೨೬) ಹಾರೆಕೊಪ್ಪದ ರಾಕೇಶ ರಘುಪತಿ (೧೮)ಎಂಬುವರನ್ನು ಸ್ಥಳದಲ್ಲಿ ಬಂಧಿಸಲಾಗಿದೆ, ಚೀಲನೂರಿನ ಪ್ರದೀಪ್ ಮಂಜಪ್ಪ(೩೦ )ಹಾರೆಕೊಪ್ಪದ ನಂದನ ಆನಂದ(೨೫) ಸಿದ್ದಾಪುರದ ನಾಗರಾಜ(೨೫) ಗೊಂಟನಾಳ ಎಂಬ ಮೂರು ಜನ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

Forest Department ಕಾರ್ಯಾಚರಣೆಯಲ್ಲಿ ವಲಯ ಅರಣ್ಯ ರಕ್ಷಣಾಧಿಕಾರಿ ಜಾವಿದ್ ಭಾಷಾ ಅಂಗಡಿ, ಅರಣ್ಯ ಸಂರಕ್ಷಕರಾದ ಪರಶುರಾಮ್, ಯೋಗರಾಜ್, ಸಿಬ್ಬಂದಿಗಳಾದ ಹರೀಶ್, ಆನಂದ್ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...