Thursday, March 26, 2026
Thursday, March 26, 2026

Achiever Coaching Center Shivamogga ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆಸಕ್ತರಿಗೆ ಅಚೀವರ್ಸ್ ಕೋಚಿಂಗ್ ಕೇಂದ್ರದಿಂದ ಉಚಿತ ಕಾರ್ಯಾಗಾರ

Date:

Achiever Coaching Center Shivamogga ಕೇಂದ್ರ ಸರ್ಕಾರಿ ಬ್ಯಾಂಕುಗಳಲ್ಲಿನ 2024ನೇ ಸಾಲಿನ 22,026ಹುದ್ದೆಗಳಿಗೆ ಹಾಗೂ ಸ್ಟಾಫ್ ಸೆಲೆಕ್ಷನ್ ಕಮಿಟಿ ಯ ಹುದ್ದೆಗಳಿಗೆ, ರೈಲ್ವೇಸ್ ಮತ್ತು ಇನ್ಸೂರೆನ್ಸ್ ಹಾಗೂ ಇನ್ನಿತರ ಕೇಂದ್ರ ಸಂಸ್ಥೆಗಳ ಸಾವಿರಾರು ಹುದ್ದೆಗಳಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ .

ಇದಕ್ಕೆ ಅಚೀವರ್ ಟ್ರಸ್ಟ್, ಅಚೀವರ್ ಕೋಚಿಂಗ್ ಸೆಂಟರ್ ಶಿವಮೊಗ್ಗ ಇವರ ಆಶ್ರಯದಲ್ಲಿ ಒಂದು ದಿನದ ಉಚಿತ ಕಾರ್ಯಾಗಾರವನ್ನು ಜುಲೈ 14ರಂದು ಹಮ್ಮಿಕೊಳ್ಳಲಾಗಿದೆ.

ಪತ್ರಿಕಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಂಸ್ಥೆಯ ಮುಖ್ಯಸ್ಥ ವರುಣ್ ಟಿ. ನಾಯ್ಕ್,
ಈ ಎಲ್ಲ ಪರೀಕ್ಷೆಗಳಿಗೆ ಆಫ್ ಲೈನ್ ಮತ್ತು ಆನ್ ಲೈನ್ ಕೋಚಿಂಗ್ ಕ್ಲಾಸ್ ಜುಲೈ 15 ರಿಂದ ಪ್ರಾರಂಭವಾಗುತ್ತದೆ. ತರಬೇತಿಯಲ್ಲಿ ವಿಷಯವಾರು ನುರಿತ ತಜ್ಞರಿಂದ ಬೋಧನೆ, ಸ್ಟಡಿ ಮಟೀರಿಯಲ್, ವಿಷಯವಾರು ಪ್ರಾಕ್ಟಿಸ್ ಬುಕ್, ನೀಡಲಾಗುತ್ತದೆ ಎಂದರು.
ವಿಷಯವಾರು ಟೆಸ್ಟಗಳು, ಪೂರ್ಣ ಪ್ರಮಾಣದ ಪರೀಕ್ಷೆ, ಮಾಕ್ ಟೆಸ್ಟ್, ಒಂದು ಲಕ್ಷಕ್ಕೂ ಹೆಚ್ಚು ಪ್ರಶ್ನೆಗಳಿರುವ ಆನ್ ಲೈನ್ ಐಡಿ ನೀಡಲಾಗುವುದು.

9 ವರ್ಗಗಳಿಂದ ಈ ರೀತಿ ಕೋಚಿಂಗ ನೀಡುತ್ತಿದ್ದು, ಅಪಾರ ವಿದ್ಯಾರ್ಥಿಗಳು ಕೆಲಸ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ ಜುಲೈ 14 ರಂದು ಬ್ಯಾಂಕಿಂಗ್ ಜಾಬ್‌ಗಳಿಗೆ ಉಚಿತ ತರಬೇತಿ ಕಾರ್ಯಾಗಾರವನ್ನು ಆಚಿವ ಕೋಚಿಂಗ್ ಸೆಂಟರ್ ತಿಲಕ್ ನಗರ 1ನೇ ಕ್ರಾಸ್, ವಿಜೇಶ್ವರ ಕಾಂಪ್ಲೆಕ್ಸ್ ಇಲ್ಲಿ ಬೆಳಿಗ್ಗೆ 10 ಗಂಟೆಗೆ ಏರ್ಪಡಿಸಲಾಗಿದೆ.

Achiever Coaching Center Shivamogga ಈ ಕಾರ್ಯಕ್ರಮದಲ್ಲಿ ಬ್ಯಾಂಕಿಂಗ್ ತಜ್ಞರು ಮತ್ತು ವಿಷಯ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಲಿದ್ದು ಆಸಕ್ತ ಸ್ಪರ್ಧಾರ್ಥಿಗಳು ಭಾಗವಹಿಸಲು ಕೋರಿದರು.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ರ್ಸಂಖಯೆ 7812926702 ಅಥವಾ7337683668 ಇಲ್ಲಿಗೆ ಸಂಪರ್ಕಿಸಬಹುದು. ಅಥವಾ ಕಚೇರಿಗೆ ಬಂದು ಮಾಹಿತಿ ಪಡೆಯಬಹುದು ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...