Thursday, October 3, 2024
Thursday, October 3, 2024

Agumbe Ghat ಆಗುಂಬೆ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತ. ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗಸೂಚಿ

Date:

Agumbe Ghat ಮಳೆ ಹಿನ್ನೆಲೆಯಲ್ಲಿ ಭಾರೀ ವಾಹನ್ಳಿಗೆ ಗಳಿಗೆ ಆಗುಂಬೆ ಘಾಟಿಯಲ್ಲಿ ನಿರ್ಬಂಧ ಹೇರಲಾಗಿದೆ. ಈ‌ಮಧ್ಯೆ ಘಾಟಿಯಲ್ಲಿ ಕಳೆದ ರಾತ್ರಿ ಗುಡ್ಡ ಕುಸಿದಿದೆ.

ಸ್ವಲ್ಪ ಪ್ರಮಾಣದಲ್ಲಿ ಈಗ ಕುಸಿದಿದ್ದರೂ ಮಳೆ ಹೆಚ್ಚಿರುವ ಕಾರಣ ಆತಂಕ ಉಂಟಾಗಿದೆ.
ಘಾಟಿ ತಿರುವುಗಳಲ್ಲಿ ಧರೆಯಿಂದ ಇಳಿಯುವ ನೀರು, ಮಣ್ಣನ್ನು ಸಡಿಲಗೊಳಿಸುತ್ತಲೇ ಇರುತ್ತವೆ. ಇನ್ನೂ ರಸ್ತೆ ಮೇಲಿನ ನೀರು ಧರೆಕೊರೆಯುತ್ತಾ ಹರಿಯುತ್ತವೆ. ಇದರ ಪರಿಣಾಮವೋ ಏನೋ ಎಂಬಂತೆ ಇವತ್ತು ಐದು ಮತ್ತು ಆರನೇ ಕ್ರಾಸ್‌ನಲ್ಲಿ ಬೆಟ್ಟದಲ್ಲಿ ರಸ್ತೆ ಪಕ್ಕದ ಧರೆ ತುಸು ಪ್ರಮಾಣದಲ್ಲಿ ಕುಸಿದಿದೆ.

Agumbe Ghat ಕುಸಿದ ಮಣ್ಣು ರಸ್ತೆ ಮೇಲೆ ಬಿದ್ದಿದ್ದು, ಅರ್ಧರಸ್ತೆಯ ತುಂಬಾ ಹರಡಿದೆ. .
ಸ್ಥಳೀಯರು ಹೇಳುವ ಪ್ರಕಾರ, ಇನ್ನೊಂದಿಷ್ಟು ದಿನ ಹೀಗೆ ಧರೆಕುಸಿಯುವ ಆತಂಕವಿದೆ. ಈ ಹಿಂದೆ ದೊಡ್ಡ ಪ್ರಮಾಣದಲ್ಲಿ ಘಾಟಿಯಲ್ಲಿ ಗುಡ್ಡ ಕುಸಿದಿತ್ತು. ಆ ಥರದ ಘಟನೆಗಳು ಮತ್ತೆ ಸಂಭವಿಸದೇ ಇರಲಿ ಎನ್ನುತ್ತಾರೆ.

ಭಾರಿ ತೀರ್ಥಹಳ್ಳಿ – ಉಡುಪಿ ಮಾರ್ಗವಾಗಿ ಹೋಗುವ ವಾಹನಗಳು ಹುಲಿಕಲ್ ಘಾಟಿ ಮಾರ್ಗವಾಗಿ ಹೋಗುತ್ತಿವೆ. ಈಗ ಆಗುಂಬೆ ಘಾಟಿಯ 5 ನೇ ತಿರುವಿನಲ್ಲಿ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿಯಲು ಆರಂಭವಾಗಿದ್ದು ವಾಹನ ಸವಾರರು ಎಚ್ಚರಿಕೆವಹಿಸಬೇಕಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...