Friday, March 20, 2026
Friday, March 20, 2026

Karnataka Arya Vaishya Development Corporation ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

Date:

Karnataka Arya Vaishya Development Corporation ಕರ್ನಾಟಕ ಆರ್ಯ ವೈಶ್ಯ ಅಭಿವೃದ್ಧಿ ನಿಗಮವು 2024-25 ಸೇ ಸಾಲಿನ ಸ್ವಯಂ ಉದ್ಯೋಗ ನೇರ ಸಾಲ, ಬ್ಯಾಕ್‍ಗಳ ಸಹಯೋಗದೊಂದಿಗೆ ಆರ್ಯವೈಶ್ಯ ಆಹಾರ ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ, ಅರಿವು ಶೈಕ್ಷಣಿಕ ಸಾಲಯೋಜನೆಗಳಡಿ ಸಾಲ ಸೌಲಭ್ಯವನ್ನು ಪಡೆಯಲು ಆರ್ಯವೈಶ್ಯ ಸಮಾಜದ ಅರ್ಹ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ.
ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ವರ್ಗದಲ್ಲಿ ಆರ್ಯವೈಶ್ಯ ಸಮುದಾಯಕ್ಕೆ ಸೇರಿರಬೇಕು, ಚಾಲ್ತಿಯಲ್ಲಿರುವ ಜಾತಿ ಆದಾಯ ಪ್ರಮಾಣ ಪತ್ರ ನಮೂನೆ-ಜಿ ರಲ್ಲಿ ಪಡೆದಿರಬೇಕು, ಕರ್ನಾಟಕ ರಾಜ್ಯದಲ್ಲಿ ವಾಸವಾಗಿರಬೇಕು, ಆಧಾರ್ ಕಾರ್ಡ್‍ಗೆ ಮೊಬೈಲ್ ಸಂಖ್ಯೆ ಜೋಡಣೆ ಆಗಿರಬೇಕು, ಬ್ಯಾಂಕ್ ಖಾತೆಗೆ ಆಧಾರ್ ಸೀಡ್ ಆಗಿರಬೇಕು, ಆಯ್ಕೆಯಾಗುವಾಗ ಮಹಿಳೆಯರಿಗೆ ಶೇ.33% ವಿಶೇಷಚೇತನರಿಗೆ Karnataka Arya Vaishya Development Corporation 5% ಹಾಗೂ ತೃತೀಯ ಲಿಂಗಗಳಿಗೆ 5% ಮೀಸಲಾತಿ ನೀಡಲಾಗಿದೆ.
ಆಸಕ್ತರು ಅರ್ಜಿಯನ್ನು kacdc.karnataka.gov.in ವೆಬ್‍ಸೈಟ್ ಮೂಲಕ ದಿ:31/08/2024 ರೊಳಗಾಗಿ ಸಲ್ಲಿಸುವಂತೆ ಹಾಗೂ ಇಲ್ಲಿ ನೀಡಿರುವ ಕ್ಯೂಆರ್ ಕೋಡ್ ಮೂಲಕ ಯೋಜನೆಗಳ ಮಾರ್ಗಸೂಚಿ, ಅರ್ಹತೆಗಳ ಸಂಕ್ಷಿಪ್ತ ವಿವರಗಳನ್ನು ಪಡೆದುಕೊಳ್ಳುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಯನ್ನು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ, ಭಾಗ್ಯ ನಿಲಯ, ಭಂಡಾರಿ ಗ್ಯಾಸ್ ,ಏಜೆನ್ಸಿ ಹತ್ತಿರ, 1ನೇ ಪ್ಯಾರಲಲ್ ರಸ್ತೆ, ಗಾಂಧಿನಗರ ಶಿವಮೊಗ್ಗ, ನಿಗಮದ ಸಹಾಯವಾಣಿ 9448451111 ಹಾಗೂ ವೆಬ್‍ಸೈಟ್ ಮೂಲಕ ಪಡೆಯಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...