Monday, December 15, 2025
Monday, December 15, 2025

Karnataka Arya Vaishya Development Corporation ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

Date:

Karnataka Arya Vaishya Development Corporation ಕರ್ನಾಟಕ ಆರ್ಯ ವೈಶ್ಯ ಅಭಿವೃದ್ಧಿ ನಿಗಮವು 2024-25 ಸೇ ಸಾಲಿನ ಸ್ವಯಂ ಉದ್ಯೋಗ ನೇರ ಸಾಲ, ಬ್ಯಾಕ್‍ಗಳ ಸಹಯೋಗದೊಂದಿಗೆ ಆರ್ಯವೈಶ್ಯ ಆಹಾರ ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ, ಅರಿವು ಶೈಕ್ಷಣಿಕ ಸಾಲಯೋಜನೆಗಳಡಿ ಸಾಲ ಸೌಲಭ್ಯವನ್ನು ಪಡೆಯಲು ಆರ್ಯವೈಶ್ಯ ಸಮಾಜದ ಅರ್ಹ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ.
ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ವರ್ಗದಲ್ಲಿ ಆರ್ಯವೈಶ್ಯ ಸಮುದಾಯಕ್ಕೆ ಸೇರಿರಬೇಕು, ಚಾಲ್ತಿಯಲ್ಲಿರುವ ಜಾತಿ ಆದಾಯ ಪ್ರಮಾಣ ಪತ್ರ ನಮೂನೆ-ಜಿ ರಲ್ಲಿ ಪಡೆದಿರಬೇಕು, ಕರ್ನಾಟಕ ರಾಜ್ಯದಲ್ಲಿ ವಾಸವಾಗಿರಬೇಕು, ಆಧಾರ್ ಕಾರ್ಡ್‍ಗೆ ಮೊಬೈಲ್ ಸಂಖ್ಯೆ ಜೋಡಣೆ ಆಗಿರಬೇಕು, ಬ್ಯಾಂಕ್ ಖಾತೆಗೆ ಆಧಾರ್ ಸೀಡ್ ಆಗಿರಬೇಕು, ಆಯ್ಕೆಯಾಗುವಾಗ ಮಹಿಳೆಯರಿಗೆ ಶೇ.33% ವಿಶೇಷಚೇತನರಿಗೆ Karnataka Arya Vaishya Development Corporation 5% ಹಾಗೂ ತೃತೀಯ ಲಿಂಗಗಳಿಗೆ 5% ಮೀಸಲಾತಿ ನೀಡಲಾಗಿದೆ.
ಆಸಕ್ತರು ಅರ್ಜಿಯನ್ನು kacdc.karnataka.gov.in ವೆಬ್‍ಸೈಟ್ ಮೂಲಕ ದಿ:31/08/2024 ರೊಳಗಾಗಿ ಸಲ್ಲಿಸುವಂತೆ ಹಾಗೂ ಇಲ್ಲಿ ನೀಡಿರುವ ಕ್ಯೂಆರ್ ಕೋಡ್ ಮೂಲಕ ಯೋಜನೆಗಳ ಮಾರ್ಗಸೂಚಿ, ಅರ್ಹತೆಗಳ ಸಂಕ್ಷಿಪ್ತ ವಿವರಗಳನ್ನು ಪಡೆದುಕೊಳ್ಳುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಯನ್ನು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ, ಭಾಗ್ಯ ನಿಲಯ, ಭಂಡಾರಿ ಗ್ಯಾಸ್ ,ಏಜೆನ್ಸಿ ಹತ್ತಿರ, 1ನೇ ಪ್ಯಾರಲಲ್ ರಸ್ತೆ, ಗಾಂಧಿನಗರ ಶಿವಮೊಗ್ಗ, ನಿಗಮದ ಸಹಾಯವಾಣಿ 9448451111 ಹಾಗೂ ವೆಬ್‍ಸೈಟ್ ಮೂಲಕ ಪಡೆಯಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...