Monday, August 3, 2026
Monday, August 3, 2026

Karnataka Arya Vaishya Development Corporation ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

Date:

Karnataka Arya Vaishya Development Corporation ಕರ್ನಾಟಕ ಆರ್ಯ ವೈಶ್ಯ ಅಭಿವೃದ್ಧಿ ನಿಗಮವು 2024-25 ಸೇ ಸಾಲಿನ ಸ್ವಯಂ ಉದ್ಯೋಗ ನೇರ ಸಾಲ, ಬ್ಯಾಕ್‍ಗಳ ಸಹಯೋಗದೊಂದಿಗೆ ಆರ್ಯವೈಶ್ಯ ಆಹಾರ ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ, ಅರಿವು ಶೈಕ್ಷಣಿಕ ಸಾಲಯೋಜನೆಗಳಡಿ ಸಾಲ ಸೌಲಭ್ಯವನ್ನು ಪಡೆಯಲು ಆರ್ಯವೈಶ್ಯ ಸಮಾಜದ ಅರ್ಹ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ.
ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ವರ್ಗದಲ್ಲಿ ಆರ್ಯವೈಶ್ಯ ಸಮುದಾಯಕ್ಕೆ ಸೇರಿರಬೇಕು, ಚಾಲ್ತಿಯಲ್ಲಿರುವ ಜಾತಿ ಆದಾಯ ಪ್ರಮಾಣ ಪತ್ರ ನಮೂನೆ-ಜಿ ರಲ್ಲಿ ಪಡೆದಿರಬೇಕು, ಕರ್ನಾಟಕ ರಾಜ್ಯದಲ್ಲಿ ವಾಸವಾಗಿರಬೇಕು, ಆಧಾರ್ ಕಾರ್ಡ್‍ಗೆ ಮೊಬೈಲ್ ಸಂಖ್ಯೆ ಜೋಡಣೆ ಆಗಿರಬೇಕು, ಬ್ಯಾಂಕ್ ಖಾತೆಗೆ ಆಧಾರ್ ಸೀಡ್ ಆಗಿರಬೇಕು, ಆಯ್ಕೆಯಾಗುವಾಗ ಮಹಿಳೆಯರಿಗೆ ಶೇ.33% ವಿಶೇಷಚೇತನರಿಗೆ Karnataka Arya Vaishya Development Corporation 5% ಹಾಗೂ ತೃತೀಯ ಲಿಂಗಗಳಿಗೆ 5% ಮೀಸಲಾತಿ ನೀಡಲಾಗಿದೆ.
ಆಸಕ್ತರು ಅರ್ಜಿಯನ್ನು kacdc.karnataka.gov.in ವೆಬ್‍ಸೈಟ್ ಮೂಲಕ ದಿ:31/08/2024 ರೊಳಗಾಗಿ ಸಲ್ಲಿಸುವಂತೆ ಹಾಗೂ ಇಲ್ಲಿ ನೀಡಿರುವ ಕ್ಯೂಆರ್ ಕೋಡ್ ಮೂಲಕ ಯೋಜನೆಗಳ ಮಾರ್ಗಸೂಚಿ, ಅರ್ಹತೆಗಳ ಸಂಕ್ಷಿಪ್ತ ವಿವರಗಳನ್ನು ಪಡೆದುಕೊಳ್ಳುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಯನ್ನು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ, ಭಾಗ್ಯ ನಿಲಯ, ಭಂಡಾರಿ ಗ್ಯಾಸ್ ,ಏಜೆನ್ಸಿ ಹತ್ತಿರ, 1ನೇ ಪ್ಯಾರಲಲ್ ರಸ್ತೆ, ಗಾಂಧಿನಗರ ಶಿವಮೊಗ್ಗ, ನಿಗಮದ ಸಹಾಯವಾಣಿ 9448451111 ಹಾಗೂ ವೆಬ್‍ಸೈಟ್ ಮೂಲಕ ಪಡೆಯಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...