Monday, February 2, 2026
Monday, February 2, 2026

Hasanagara Panchayath ಹೊಸನಗರ ತಾಲ್ಲೂಕಿನ ಅರಗೋಡಿಯಲ್ಲಿ ಮಳೆಗೆ ಮನೆಯ ಮೇಲೆ ಬಿದ್ದ ತೆಂಗಿನ ಮರ

Date:

Hasanagara Panchayath ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಕಾರಕ್ಕಿ ಗ್ರಾಮದ ಅರಗೋಡಿ ನಾಗರಾಜ್ ಎಂಬುವವರ ಮನೆ ಮೇಲೆ ಮಂಗಳವಾರ ಮಧ್ಯಾಹ್ನದ ಹೊತ್ತಿಗೆ ದೊಡ್ಡ ತೆಂಗಿನ ಮರವೊಂದು ಬಿದ್ದಿದೆ.
ಇಡೀ ಮರ ಮನೆಯ ಮೇಲೆಯೇ ಬಿದ್ದಿರುವುದರಿಂದ ಮನೆಯನ್ನ ಎರಡು ಭಾಗ ಮಾಡಿದಂತೆ ಹಾನಿಯಾಗಿದೆ. ಮನೆಯ ಹಂಚುಗಳು ಪೂರ್ಣ ಹಾಳಾಗಿದ್ದು, ಮಾಡು ಮರಿದುಬಿದ್ದಿದೆ ಗೋಡೆಗಳು ಜಖಂಗೊಂಡಿವೆ. ತೆಂಗಿನಮರ ಬುಡ ಸಮೇತವಾಗಿ ಬಿದ್ದಿದೆ.
ಕುಸಿದ ಛಾವಣಿ ಮನೆಯವರು ಬಚಾವ್ :
Hasanagara Panchayath ಇನ್ನೊಂದೆಡೆ ಹೊಸನಗರ ತಾಲ್ಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಹೊಟ್ಯಾಳಪುರದಲ್ಲಿ ಮಳೆಗೆ ಮನೆಯ ಛಾವಣಿ ಹಾಗೂ ಗೋಡೆ ಕುಸಿದಿದೆ. ಅದೃಷ್ಟಕ್ಕೆ ಗೋಡೆ ಕುಸಿಯುವಾಗ ಶಬ್ದ ಬರುತ್ತಿದ್ದರಿಂದ ಮನೆಯವರೆಲ್ಲರೂ ಮನೆಯಿಂದ ಹೊರಕ್ಕೆ ಬಂದಿದ್ದಾರೆ. ಆನಂತರ ಮನೆಯ ಗೋಡೆ ಹಾಗೂ ಛಾವಣಿ ಕುಸಿದಿದೆ. ಹೊಟ್ಯಾಳಪುರ ಗ್ರಾಮದ ಪ್ರಭಾಕರ್ ಎಂಬುವವರ ಮನೆ ಇದಾಗಿದೆ. ಇದೀಗ ಮನೆ ಪೂರ್ಣ ಪ್ರಮಾಣದಲ್ಲಿ ಕುಸಿಯುವ ಹಂತದಲ್ಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...