Monday, July 13, 2026
Monday, July 13, 2026

Hasanagara Panchayath ಹೊಸನಗರ ತಾಲ್ಲೂಕಿನ ಅರಗೋಡಿಯಲ್ಲಿ ಮಳೆಗೆ ಮನೆಯ ಮೇಲೆ ಬಿದ್ದ ತೆಂಗಿನ ಮರ

Date:

Hasanagara Panchayath ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಕಾರಕ್ಕಿ ಗ್ರಾಮದ ಅರಗೋಡಿ ನಾಗರಾಜ್ ಎಂಬುವವರ ಮನೆ ಮೇಲೆ ಮಂಗಳವಾರ ಮಧ್ಯಾಹ್ನದ ಹೊತ್ತಿಗೆ ದೊಡ್ಡ ತೆಂಗಿನ ಮರವೊಂದು ಬಿದ್ದಿದೆ.
ಇಡೀ ಮರ ಮನೆಯ ಮೇಲೆಯೇ ಬಿದ್ದಿರುವುದರಿಂದ ಮನೆಯನ್ನ ಎರಡು ಭಾಗ ಮಾಡಿದಂತೆ ಹಾನಿಯಾಗಿದೆ. ಮನೆಯ ಹಂಚುಗಳು ಪೂರ್ಣ ಹಾಳಾಗಿದ್ದು, ಮಾಡು ಮರಿದುಬಿದ್ದಿದೆ ಗೋಡೆಗಳು ಜಖಂಗೊಂಡಿವೆ. ತೆಂಗಿನಮರ ಬುಡ ಸಮೇತವಾಗಿ ಬಿದ್ದಿದೆ.
ಕುಸಿದ ಛಾವಣಿ ಮನೆಯವರು ಬಚಾವ್ :
Hasanagara Panchayath ಇನ್ನೊಂದೆಡೆ ಹೊಸನಗರ ತಾಲ್ಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಹೊಟ್ಯಾಳಪುರದಲ್ಲಿ ಮಳೆಗೆ ಮನೆಯ ಛಾವಣಿ ಹಾಗೂ ಗೋಡೆ ಕುಸಿದಿದೆ. ಅದೃಷ್ಟಕ್ಕೆ ಗೋಡೆ ಕುಸಿಯುವಾಗ ಶಬ್ದ ಬರುತ್ತಿದ್ದರಿಂದ ಮನೆಯವರೆಲ್ಲರೂ ಮನೆಯಿಂದ ಹೊರಕ್ಕೆ ಬಂದಿದ್ದಾರೆ. ಆನಂತರ ಮನೆಯ ಗೋಡೆ ಹಾಗೂ ಛಾವಣಿ ಕುಸಿದಿದೆ. ಹೊಟ್ಯಾಳಪುರ ಗ್ರಾಮದ ಪ್ರಭಾಕರ್ ಎಂಬುವವರ ಮನೆ ಇದಾಗಿದೆ. ಇದೀಗ ಮನೆ ಪೂರ್ಣ ಪ್ರಮಾಣದಲ್ಲಿ ಕುಸಿಯುವ ಹಂತದಲ್ಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ

B. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ...

U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ

U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ...

Klive Special Article ಸಕಲ ವಿದ್ಯಾಸಂಪನ್ನ, ಮಹಾಮಹಿಮ ಶ್ರೀವಿಜಯೀಂದ್ರ ತೀರ್ಥರು. ...

ದಿನದ ಒಳ್ಳೆಯಮಾತು(ಯತಿಗಳ ಸ್ಮರಣೆ) ವಿಜಯೀಂದ್ರತೀರ್ಥ ಗುರುಸಾರ್ವಭೌಮರು Klive Special Article ಶ್ರೀವಿಜಯೀಂದ್ರತೀರ್ಥಗುರುಗಳು ಕಲಿಯುಗ ಕಲ್ಪತರು...