Thursday, June 18, 2026
Thursday, June 18, 2026

Shivamogga Rangayana ಶಿವಮೊಗ್ಗ ರಂಗಾಯಣದಲ್ಲಿ”ನಿರ್ದಿಗಂತ” ತಂಡದಿಂದ ವಿವಿಧ ಆಕರ್ಷಣೀಯ ಚಟುವಟಿಕೆಗಳು

Date:

Shivamogga Rangayana ಶಿವಮೊಗ್ಗ ರಂಗಾಯಣವು ಸುವರ್ಣ ಸಂಸ್ಕೃತಿ ಭವನದಲ್ಲಿ ಜು. ೨೧ ರಂದು ಬೆಳಗ್ಗೆ ೧೦.೩೦ ರಿಂದ ಮಧ್ಯಾಹ್ನ ೧.೦೦ರವರೆಗೆ ಖ್ಯಾತ ಚಲನಚಿತ್ರ ನಟ ಪ್ರಕಾಶ್ ರೈರವರ ನಿರ್ದಿಗಂತ ತಂಡದ ಕಲಾವಿದರಿಂದ ಮಕ್ಕಳಿಗೆ ರಂಗಗೀತೆ, ಅಭಿನಯ ಗೀತೆಗಳು ಮತ್ತು ರಂಗಭೂಮಿಗೆ ಸಂಬಂಧಿಸಿದ ವಿವಿಧ ಚಟುವಟಿಕೆಗಳನ್ನು ಉಚಿತವಾಗಿ ಕಲಿಸಲಾಗುತ್ತದೆ.
ಆಸಕ್ತಿಯಿರುವ ೮ ರಿಂದ ೧೪ ವರ್ಷದ ಮಕ್ಕಳು ತಮ್ಮ ಹೆಸರನ್ನು ಮೊ. ಸಂ.:೭೯೭೫೨೨೯೧೬೬ ಕ್ಕೆ ವಾಟ್ಸಾಪ್ ಮೂಲಕ ಜು.೧೯ರೊಳಗಾಗಿ ನೊಂದಾಯಿಸಿಕೊಳ್ಳುವುದು. ಮೊದಲು ಬಂದ ೨೦೦ ಮಕ್ಕಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅಂದು ಸಂಜೆ Shivamogga Rangayana ೬.೩೦ಕ್ಕೆ ನಿರ್ದಿಗಂತ ತಂಡದಿಂದ ಮಕ್ಕಳಿಗಾಗಿ “ಬ್ಲಾಕ್ ಬಲೂನ್” ಎಂಬ ನಾಟಕ ಮತ್ತು ಪಪ್ಪೆಟ್ ಶೋಗಳನ್ನು ಪ್ರದರ್ಶಿಸಲಿದ್ದಾರೆ. ಪ್ರವೇಶ ಉಚಿತವಾಗಿರುತ್ತದೆ.
ಈ ಕಾರ್ಯಕ್ರಮಗಳಿಗೆ ಮಕ್ಕಳು, ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ರಂಗಾಯಣ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...