Monday, August 3, 2026
Monday, August 3, 2026

Padma Shri Award “ಪದ್ಮ”ಪುರಸ್ಕಾರಕ್ಕೆ ಕ್ರೀಡಾಕ್ಷೇತ್ರದ ಸಾಧಕರಿಗೆ ವಿವರ ಸಲ್ಲಿಸಿ ,ಅರ್ಜಿ ನೀಡಲು ಪ್ರಕಟಣೆ

Date:

Padma Shri Award ಕೇಂದ್ರ ಸರ್ಕಾರದಿಂದ ಕ್ರೀಡೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2025ನೇ ಸಾಲಿನ ಪದ್ಮಶ್ರೇಣಿ ಪ್ರಶಸ್ತಿಗಳಾದ ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ಹಿಂದಿನ ದಿನದಂದು ಪ್ರಕಟಿಸಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

Padma Shri Award ಆಸಕ್ತರು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಆಗಸ್ಟ್ 31ರೊಳಗಾಗಿ ಸಾಫ್ಟ್ ಪ್ರತಿಯನ್ನು ಇ-ಮೇಲ್ uspolitical-dpar@karnataka.gov.in ಗೆ ಕಳುಹಿಸಿ, ಒಂದು ಪ್ರತಿಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಕ್ರೀಡಾಂಗಣ, ಶಿವಮೊಗ್ಗ ಕಚೇರಿಗೆ ನೀಡುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.:08182-223328 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...