Thursday, April 9, 2026
Thursday, April 9, 2026

Accident In Thirtahalli ತೀರ್ಥಹಳ್ಳಿಯ ಯಡೂರು ಬಳಿ ಲಾರಿ & ಕಾರು ಡಿಕ್ಕಿ

Date:

Accident In Thirtahalli ತೀರ್ಥಹಳ್ಳಿ ಕಡೆಯಿಂದ ಬರುತ್ತಿದ್ದ ಲಾರಿ ಮತ್ತು ಮಾಸ್ತಿಕಟ್ಟೆ ಕಡೆಯಿಂದ ಬರುತ್ತಿದ್ದ ಕಾರಿನ ನಡುವೆ ಅಪಘಾತ ನಡೆದ ಘಟನೆ ಯಡೂರು ಮುಖ್ಯರಸ್ತೆಯಲ್ಲಿ ನಡೆದಿದೆ.

ಕಾರಿನಲ್ಲಿ‌ ನಾಲ್ಕು ಜನರಿದ್ದು ಯಾವುದೇ ಅಪಾಯವಾಗಿಲ್ಲ. ಲಾರಿ 15 ಅಡಿ ಕೆಳಗೆ ಬಿದ್ದ ಕಾರಣ ಚಾಲಕನಿಗೆ ಸ್ವಲ್ಪ ಪೆಟ್ಟಾಗಿದ್ದು ಚಿಕಿತ್ಸೆಗೆ ಮಾಸ್ತಿಕಟ್ಟೆಗೆ ಕಳುಹಿಸಲಾಗಿದೆ.
ಶಿವಮೊಗ್ಗದವರು ಎನ್ನಲಾದ ನಾಲ್ವರು ಪ್ರವಾಸಕ್ಕೆಂದು ಬಂದು ಯಡೂರಿನ ಆಮಂತ್ರಣ ರೆಸಾರ್ಟ್ ನಲ್ಲಿ ಉಳಿದುಕೊಂಡಿದ್ದರು.

Accident In Thirtahalli ಹುಲಿಕಲ್ ಫಾಲ್ಸ್ ನೋಡಿ ವಾಪಾಸಾಗುವ ವೇಳೆಗೆ ಈ ದುರ್ಘಟನೆ ನಡೆದಿದೆ.
ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಐಪಿಎಲ್ ಕ್ರಿಕೆಟ್ ಪಾಸ್ ನನಗೆ ಬೇಡ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಾಸಕರಿಗೆ ನೀಡಲಾಗುವ ನನ್ನ ಹೆಸರಿನ ಐಪಿಎಲ್ ಕ್ರಿಕೆಟ್...

Sri Kala Skill Development Centre ಸಮಾಜದ ವಿವಿಧ ಕ್ಷೇತ್ರಗಳ ಸಾಧಕರಿಗೆ ಕಾ. ಎಂ.ಲಿಂಗಪ್ಪ ಸ್ಮಾರಕ ಪ್ರಶಸ್ತಿ ಘೋಷಣೆ

Sri Kala Skill Development Centre ಶಿವಮೊಗ್ಗ ನಗರದಲ್ಲಿ ಪತ್ರಕರ್ತರಾಗಿ, ಸಮಾಜಮುಖಿ...

B.Y. Raghavendra ಹೊಸನಗರಕ್ಕೆ ಮೊದಲಿನ ರಾಜಕೀಯ ಅಸ್ಮಿತೆ ಮರಳಿ ಸಿಗಬೇಕು- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ರಿಪ್ಪನ್‌ಪೇಟೆಯಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ವಿವಿಧ ಮಠಾಧೀಶರು,...

ಶಾಲಾ ಮಕ್ಕಳಿಗೆಂದೇ “ಟಿ-5 ಚುಟುಕು ಕ್ರಿಕೆಟ್” ಪಂದ್ಯಾವಳಿ ಏರ್ಪಡಿಸಿ ಪ್ರೋತ್ಸಾಹಿಸಿ- ಡಾ.ಸುಧೀಂದ್ರ

DCA ಸಂಸ್ಥೆಯ 2026ರ ಸಾಲಿನ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರವನ್ನು ದಿನಾಂಕ...