Thursday, February 5, 2026
Thursday, February 5, 2026

Accident In Thirtahalli ತೀರ್ಥಹಳ್ಳಿಯ ಯಡೂರು ಬಳಿ ಲಾರಿ & ಕಾರು ಡಿಕ್ಕಿ

Date:

Accident In Thirtahalli ತೀರ್ಥಹಳ್ಳಿ ಕಡೆಯಿಂದ ಬರುತ್ತಿದ್ದ ಲಾರಿ ಮತ್ತು ಮಾಸ್ತಿಕಟ್ಟೆ ಕಡೆಯಿಂದ ಬರುತ್ತಿದ್ದ ಕಾರಿನ ನಡುವೆ ಅಪಘಾತ ನಡೆದ ಘಟನೆ ಯಡೂರು ಮುಖ್ಯರಸ್ತೆಯಲ್ಲಿ ನಡೆದಿದೆ.

ಕಾರಿನಲ್ಲಿ‌ ನಾಲ್ಕು ಜನರಿದ್ದು ಯಾವುದೇ ಅಪಾಯವಾಗಿಲ್ಲ. ಲಾರಿ 15 ಅಡಿ ಕೆಳಗೆ ಬಿದ್ದ ಕಾರಣ ಚಾಲಕನಿಗೆ ಸ್ವಲ್ಪ ಪೆಟ್ಟಾಗಿದ್ದು ಚಿಕಿತ್ಸೆಗೆ ಮಾಸ್ತಿಕಟ್ಟೆಗೆ ಕಳುಹಿಸಲಾಗಿದೆ.
ಶಿವಮೊಗ್ಗದವರು ಎನ್ನಲಾದ ನಾಲ್ವರು ಪ್ರವಾಸಕ್ಕೆಂದು ಬಂದು ಯಡೂರಿನ ಆಮಂತ್ರಣ ರೆಸಾರ್ಟ್ ನಲ್ಲಿ ಉಳಿದುಕೊಂಡಿದ್ದರು.

Accident In Thirtahalli ಹುಲಿಕಲ್ ಫಾಲ್ಸ್ ನೋಡಿ ವಾಪಾಸಾಗುವ ವೇಳೆಗೆ ಈ ದುರ್ಘಟನೆ ನಡೆದಿದೆ.
ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...