Friday, June 20, 2025
Friday, June 20, 2025

Accident In Thirtahalli ತೀರ್ಥಹಳ್ಳಿಯ ಯಡೂರು ಬಳಿ ಲಾರಿ & ಕಾರು ಡಿಕ್ಕಿ

Date:

Accident In Thirtahalli ತೀರ್ಥಹಳ್ಳಿ ಕಡೆಯಿಂದ ಬರುತ್ತಿದ್ದ ಲಾರಿ ಮತ್ತು ಮಾಸ್ತಿಕಟ್ಟೆ ಕಡೆಯಿಂದ ಬರುತ್ತಿದ್ದ ಕಾರಿನ ನಡುವೆ ಅಪಘಾತ ನಡೆದ ಘಟನೆ ಯಡೂರು ಮುಖ್ಯರಸ್ತೆಯಲ್ಲಿ ನಡೆದಿದೆ.

ಕಾರಿನಲ್ಲಿ‌ ನಾಲ್ಕು ಜನರಿದ್ದು ಯಾವುದೇ ಅಪಾಯವಾಗಿಲ್ಲ. ಲಾರಿ 15 ಅಡಿ ಕೆಳಗೆ ಬಿದ್ದ ಕಾರಣ ಚಾಲಕನಿಗೆ ಸ್ವಲ್ಪ ಪೆಟ್ಟಾಗಿದ್ದು ಚಿಕಿತ್ಸೆಗೆ ಮಾಸ್ತಿಕಟ್ಟೆಗೆ ಕಳುಹಿಸಲಾಗಿದೆ.
ಶಿವಮೊಗ್ಗದವರು ಎನ್ನಲಾದ ನಾಲ್ವರು ಪ್ರವಾಸಕ್ಕೆಂದು ಬಂದು ಯಡೂರಿನ ಆಮಂತ್ರಣ ರೆಸಾರ್ಟ್ ನಲ್ಲಿ ಉಳಿದುಕೊಂಡಿದ್ದರು.

Accident In Thirtahalli ಹುಲಿಕಲ್ ಫಾಲ್ಸ್ ನೋಡಿ ವಾಪಾಸಾಗುವ ವೇಳೆಗೆ ಈ ದುರ್ಘಟನೆ ನಡೆದಿದೆ.
ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

District Health and Family Welfare Department ಖಾಲಿ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನಕ್ಕೆ ಕರೆ

District Health and Family Welfare Department ಕರ್ನಾಟಕ ಮೆದುಳು ಆರೋಗ್ಯ...

Rahul Gandhi ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ರಾಹುಲ್ ಗಾಂಧಿಯವರ ಹುಟ್ಟುಹಬ್ಬ ಆಚರಣೆ

Rahul Gandhi ರಾಹುಲ್ ಗಾಂಧಿಯವರ ಹುಟ್ಟುಹಬ್ಬ - ಶಿವಮೊಗ್ಗ ಯುವ ಕಾಂಗ್ರೆಸ್...