Monday, August 3, 2026
Monday, August 3, 2026

Accident In Thirtahalli ತೀರ್ಥಹಳ್ಳಿಯ ಯಡೂರು ಬಳಿ ಲಾರಿ & ಕಾರು ಡಿಕ್ಕಿ

Date:

Accident In Thirtahalli ತೀರ್ಥಹಳ್ಳಿ ಕಡೆಯಿಂದ ಬರುತ್ತಿದ್ದ ಲಾರಿ ಮತ್ತು ಮಾಸ್ತಿಕಟ್ಟೆ ಕಡೆಯಿಂದ ಬರುತ್ತಿದ್ದ ಕಾರಿನ ನಡುವೆ ಅಪಘಾತ ನಡೆದ ಘಟನೆ ಯಡೂರು ಮುಖ್ಯರಸ್ತೆಯಲ್ಲಿ ನಡೆದಿದೆ.

ಕಾರಿನಲ್ಲಿ‌ ನಾಲ್ಕು ಜನರಿದ್ದು ಯಾವುದೇ ಅಪಾಯವಾಗಿಲ್ಲ. ಲಾರಿ 15 ಅಡಿ ಕೆಳಗೆ ಬಿದ್ದ ಕಾರಣ ಚಾಲಕನಿಗೆ ಸ್ವಲ್ಪ ಪೆಟ್ಟಾಗಿದ್ದು ಚಿಕಿತ್ಸೆಗೆ ಮಾಸ್ತಿಕಟ್ಟೆಗೆ ಕಳುಹಿಸಲಾಗಿದೆ.
ಶಿವಮೊಗ್ಗದವರು ಎನ್ನಲಾದ ನಾಲ್ವರು ಪ್ರವಾಸಕ್ಕೆಂದು ಬಂದು ಯಡೂರಿನ ಆಮಂತ್ರಣ ರೆಸಾರ್ಟ್ ನಲ್ಲಿ ಉಳಿದುಕೊಂಡಿದ್ದರು.

Accident In Thirtahalli ಹುಲಿಕಲ್ ಫಾಲ್ಸ್ ನೋಡಿ ವಾಪಾಸಾಗುವ ವೇಳೆಗೆ ಈ ದುರ್ಘಟನೆ ನಡೆದಿದೆ.
ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...