Monday, September 30, 2024
Monday, September 30, 2024

Karnataka Sangha Shivamogga ಅಗಲಿದ ವಿವಿಧ ಕ್ಷೇತ್ರಗಳ ವಿದ್ವಾಂಸರಿಗೆ ಕರ್ನಾಟಕ ಸಂಘದಲ್ಲಿ “ನುಡಿ ನಮನ”

Date:

Karnataka Sangha Shivamogga ದಿನಾಂಕ 20 ಜುಲೈ 2024ರ ಶನಿವಾರ, ಸಂಜೆ 5:30ಕ್ಕೆ ಕರ್ನಾಟಕ ಸಂಘ ಭವನದಲ್ಲಿ ಅಧ್ಯಕ್ಷರಾದ ಶ್ರೀ ಎಂ.ಎನ್. ಸುಂದರ ರಾಜ್‌ರವರ ಅಧ್ಯಕ್ಷತೆಯಲ್ಲಿ ಖ್ಯಾತ ಸರೋದ್ ವಾದಕರಾದ ದಿವಂಗತ ಶ್ರೀ ರಾಜೀವ್ ತಾರಾನಾಥ್, ಖ್ಯಾತ ಇತಿಹಾಸ ತಜ್ಞರಾದ ದಿವಂಗತ ಡಾ. ಗುಂಡಾ ಜೋಯಿಸ್ ಮತ್ತು ಖ್ಯಾತ ಸಾಹಿತಿಗಳಾದ ದಿವಂಗತ ಡಾ. ಕಮಲಾ ಹಂಪನಾರವರ ಕುರಿತು ‘ಸಂಸ್ಮರಣೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಶಿವಮೊಗ್ಗದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಟಿ.ವಿ. ಹೆಗಡೆ, ನಗರದ ಇತಿಹಾಸ ತಜ್ಞರಾದ ಶ್ರೀ ಅಂಬ್ರಯ್ಯ ಮಠ, ತೀರ್ಥಹಳ್ಳಿಯ ಕವಯತ್ರಿ ಹಾಗೂ ಸಾಹಿತಿಗಳಾದ ಡಾ. ಎಲ್.ಸಿ. ಸುಮಿತ್ರಾ ರವರು ನುಡಿನಮನ ಸಲ್ಲಿಸಲಿದ್ದಾರೆ.

ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳ ಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Yaduveer Wadiyar ಶಿವಮೊಗ್ಗ ಹಬ್ಬ ಯಶಸ್ವಿಗೊಳಿಸಿ- ಸಂಸದ ಯದುವೀರ್

Yaduveer Wadiyar ಪ್ರವಾಸೋದ್ಯಮ ಹಾಗೂ ಜಿಲ್ಲೆಯ ಉದ್ಯಮಿಗಳ ಪ್ರೋತ್ಸಾಹಿಸುವ ದೃಷ್ಟಿಯಿಂದ...

Shivamogga Cycle Club ಸೈಕಲ್ ಅಭ್ಯಾಸವು ಜನಸಾಮಾನ್ಯರ ವ್ಯಾಯಾಮಶಾಲೆ- ಎನ್.ಗೋಪಿನಾಥ್

Shivamogga Cycle Club ಸೈಕಲ್ ಅಭ್ಯಾಸ ಮಾಡುವುದರಿಂದ ಹೃದಯ ಸಂಬಂಧಿ...

Mysore Dasara ಹಿರಿಯ ಸಾಹಿತಿ ಹಂಪನಾ ಅವರಿಂದ ದಸರಾ ಉದ್ಘಾಟನೆ- ಸಿದ್ಧರಾಮಯ್ಯ

Mysore Dasara ಸಾಹಿತಿ ಹಂ.ಪ. ನಾಗರಾಜಯ್ಯ ಅವರಿಂದ ಈ ಬಾರಿಯ ದಸರಾ...

Shivamogga Railway ರೈಲ್ವೆ ನಿಲ್ದಾಣದಲ್ಲಿ ಹೆಲ್ಪ್ ಡೆಸ್ಕ್ ಇತ್ಯಾದಿ ಸೇವೆ ಆರಂಭಿಸಲು ನಾಗರೀಕ ಸಂಘದ ಮನವಿ

Shivamogga Railway ರೈಲ್ವೆ ನಿಲ್ದಾಣದಲ್ಲಿ ಶಿವಮೊಗ್ಗ ಜಿಲ್ಲಾ ಪ್ರವಾಸಿ ತಾಣ,...