Sunday, December 14, 2025
Sunday, December 14, 2025

Karnataka Sangha Shivamogga ಅಗಲಿದ ವಿವಿಧ ಕ್ಷೇತ್ರಗಳ ವಿದ್ವಾಂಸರಿಗೆ ಕರ್ನಾಟಕ ಸಂಘದಲ್ಲಿ “ನುಡಿ ನಮನ”

Date:

Karnataka Sangha Shivamogga ದಿನಾಂಕ 20 ಜುಲೈ 2024ರ ಶನಿವಾರ, ಸಂಜೆ 5:30ಕ್ಕೆ ಕರ್ನಾಟಕ ಸಂಘ ಭವನದಲ್ಲಿ ಅಧ್ಯಕ್ಷರಾದ ಶ್ರೀ ಎಂ.ಎನ್. ಸುಂದರ ರಾಜ್‌ರವರ ಅಧ್ಯಕ್ಷತೆಯಲ್ಲಿ ಖ್ಯಾತ ಸರೋದ್ ವಾದಕರಾದ ದಿವಂಗತ ಶ್ರೀ ರಾಜೀವ್ ತಾರಾನಾಥ್, ಖ್ಯಾತ ಇತಿಹಾಸ ತಜ್ಞರಾದ ದಿವಂಗತ ಡಾ. ಗುಂಡಾ ಜೋಯಿಸ್ ಮತ್ತು ಖ್ಯಾತ ಸಾಹಿತಿಗಳಾದ ದಿವಂಗತ ಡಾ. ಕಮಲಾ ಹಂಪನಾರವರ ಕುರಿತು ‘ಸಂಸ್ಮರಣೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಶಿವಮೊಗ್ಗದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಟಿ.ವಿ. ಹೆಗಡೆ, ನಗರದ ಇತಿಹಾಸ ತಜ್ಞರಾದ ಶ್ರೀ ಅಂಬ್ರಯ್ಯ ಮಠ, ತೀರ್ಥಹಳ್ಳಿಯ ಕವಯತ್ರಿ ಹಾಗೂ ಸಾಹಿತಿಗಳಾದ ಡಾ. ಎಲ್.ಸಿ. ಸುಮಿತ್ರಾ ರವರು ನುಡಿನಮನ ಸಲ್ಲಿಸಲಿದ್ದಾರೆ.

ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳ ಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...