Monday, May 4, 2026
Monday, May 4, 2026

Karnataka Sangha Shivamogga ಅಗಲಿದ ವಿವಿಧ ಕ್ಷೇತ್ರಗಳ ವಿದ್ವಾಂಸರಿಗೆ ಕರ್ನಾಟಕ ಸಂಘದಲ್ಲಿ “ನುಡಿ ನಮನ”

Date:

Karnataka Sangha Shivamogga ದಿನಾಂಕ 20 ಜುಲೈ 2024ರ ಶನಿವಾರ, ಸಂಜೆ 5:30ಕ್ಕೆ ಕರ್ನಾಟಕ ಸಂಘ ಭವನದಲ್ಲಿ ಅಧ್ಯಕ್ಷರಾದ ಶ್ರೀ ಎಂ.ಎನ್. ಸುಂದರ ರಾಜ್‌ರವರ ಅಧ್ಯಕ್ಷತೆಯಲ್ಲಿ ಖ್ಯಾತ ಸರೋದ್ ವಾದಕರಾದ ದಿವಂಗತ ಶ್ರೀ ರಾಜೀವ್ ತಾರಾನಾಥ್, ಖ್ಯಾತ ಇತಿಹಾಸ ತಜ್ಞರಾದ ದಿವಂಗತ ಡಾ. ಗುಂಡಾ ಜೋಯಿಸ್ ಮತ್ತು ಖ್ಯಾತ ಸಾಹಿತಿಗಳಾದ ದಿವಂಗತ ಡಾ. ಕಮಲಾ ಹಂಪನಾರವರ ಕುರಿತು ‘ಸಂಸ್ಮರಣೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಶಿವಮೊಗ್ಗದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಟಿ.ವಿ. ಹೆಗಡೆ, ನಗರದ ಇತಿಹಾಸ ತಜ್ಞರಾದ ಶ್ರೀ ಅಂಬ್ರಯ್ಯ ಮಠ, ತೀರ್ಥಹಳ್ಳಿಯ ಕವಯತ್ರಿ ಹಾಗೂ ಸಾಹಿತಿಗಳಾದ ಡಾ. ಎಲ್.ಸಿ. ಸುಮಿತ್ರಾ ರವರು ನುಡಿನಮನ ಸಲ್ಲಿಸಲಿದ್ದಾರೆ.

ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳ ಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...