Thursday, June 18, 2026
Thursday, June 18, 2026

Karnataka Sangha Shivamogga ಅಗಲಿದ ವಿವಿಧ ಕ್ಷೇತ್ರಗಳ ವಿದ್ವಾಂಸರಿಗೆ ಕರ್ನಾಟಕ ಸಂಘದಲ್ಲಿ “ನುಡಿ ನಮನ”

Date:

Karnataka Sangha Shivamogga ದಿನಾಂಕ 20 ಜುಲೈ 2024ರ ಶನಿವಾರ, ಸಂಜೆ 5:30ಕ್ಕೆ ಕರ್ನಾಟಕ ಸಂಘ ಭವನದಲ್ಲಿ ಅಧ್ಯಕ್ಷರಾದ ಶ್ರೀ ಎಂ.ಎನ್. ಸುಂದರ ರಾಜ್‌ರವರ ಅಧ್ಯಕ್ಷತೆಯಲ್ಲಿ ಖ್ಯಾತ ಸರೋದ್ ವಾದಕರಾದ ದಿವಂಗತ ಶ್ರೀ ರಾಜೀವ್ ತಾರಾನಾಥ್, ಖ್ಯಾತ ಇತಿಹಾಸ ತಜ್ಞರಾದ ದಿವಂಗತ ಡಾ. ಗುಂಡಾ ಜೋಯಿಸ್ ಮತ್ತು ಖ್ಯಾತ ಸಾಹಿತಿಗಳಾದ ದಿವಂಗತ ಡಾ. ಕಮಲಾ ಹಂಪನಾರವರ ಕುರಿತು ‘ಸಂಸ್ಮರಣೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಶಿವಮೊಗ್ಗದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಟಿ.ವಿ. ಹೆಗಡೆ, ನಗರದ ಇತಿಹಾಸ ತಜ್ಞರಾದ ಶ್ರೀ ಅಂಬ್ರಯ್ಯ ಮಠ, ತೀರ್ಥಹಳ್ಳಿಯ ಕವಯತ್ರಿ ಹಾಗೂ ಸಾಹಿತಿಗಳಾದ ಡಾ. ಎಲ್.ಸಿ. ಸುಮಿತ್ರಾ ರವರು ನುಡಿನಮನ ಸಲ್ಲಿಸಲಿದ್ದಾರೆ.

ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳ ಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...