Monday, April 21, 2025
Monday, April 21, 2025

Arasalu Railway ಅರಸಾಳು ಸಮೀಪ ರೈಲ್ವೆ ಹಳಿಯ ಮೇಲೆ ಮರವುರುಳಿ “ಕೈಮರ” ವಾಗಿ ರೈಲಿಗೆ ಬ್ರೇಕ್ : ಸಿಬ್ಬಂದಿ ಕಾರ್ಯಾಚರಣೆ

Date:

Arasalu Railway ಅರಸಾಳು ಸಮೀಪ ರೈಲ್ವೆ ಹಳಿಯ ಮೇಲೆ ಉರುಳಿದ ಪರಿಣಾಮ ಬೃಹತ್ ಮರವೊಂದು ನೆಲಕ್ಕುರುಳಿ ವಿದ್ಯುತ್ ಕಂಬಗಳನ್ನ ಹಾನಿ ಉಂಟು ಮಾಡಿದೆ.

ರೈಲ್ವೆ ಹಳಿಯ ಮೇಲೆ ಉರುಳಿ ಬಿದ್ದ ಬೃಹದಾಕಾರದ ಮರ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ರೈಲ್ವೆ ಸ್ಟೇಷನ್ ಬಳಿ ಭಾರಿ ಮಳೆಗೆ ಮರ ಉರುಳಿದೆ. ರೈಲ್ವೆ ಹಳಿಗೆ ಅಡ್ಡಲಾಗಿ ಬೃಹತ್ ಮರ ಉರುಳಿ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ಧರೆಗುರುಳಿವೆ.

ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಿಂದ ಒಂದು ಕಿಮೀ ಅಂತರದ ಬಟಾಣಿಜೆಡ್ಡು ಗ್ರಾಮದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ತೆರಳಿದ್ದ ರೈಲ್ವೆ ಇಲಾಖೆಯ ಸಿಬ್ಬಂದಿಗಳ ಮರ ತೆರವು ಕಾರ್ಯಚರಣೆ ನಡೆಸಿದ್ದಾರೆ.

Arasalu Railway ಬೆಳಿಗ್ಗೆ ಬೆಂಗಳೂರು-ತಾಳಗುಪ್ಪ ರೈಲು ಸಂಚಾರಕ್ಕೆ ಈ ಮರ ಅಡಚಣೆ ಉಂಟು ಮಾಡಿತ್ತು. ರೈಲಿನಲ್ಲಿದ್ದ ಪ್ರಯಾಣಿಕರ ತಂಡವೊಂದು ರೆಸ್ಕ್ಯೂ ಮಾಡಿತ್ತು.

ಬೆಳಿಗ್ಗೆ ತೆರಳಿದ್ದ ರೈಲಿಗೆ ಮತ್ತು ಇತರೆ ರೈಲಿಗೆ ಈ ಮರ ಮತ್ತೆ ತೊಂದರೆ ಉಂಟು ಮಾಡಿತ್ತು. ಈಗ ಸಿಬ್ಬಂದಿಗಳೆ ಬಂದು ತೆರವು ಕಾರ್ಯ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Chidambara Mahaswami ಗುಬ್ಬಿ ಚಿದಂಬರಾಶ್ರಮದಲ್ಲಿಎಲೆಕ್ಟ್ರಿಷಿಯನ್ ವೃತ್ತಿ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Sri Chidambara Mahaswami ಶ್ರೀ ಶ್ರೀ ಚಿದಂಬರ ಮಹಾಸ್ವಾಮಿಗಳು ಶ್ರೀ ಚಿದಂಬರಾಶ್ರಮವನ್ನು...

CM Siddharamaih ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವ ಕಾರ್ಯ ನಡೆಯುತ್ತಿದೆ- ಸಿದ್ಧರಾಮಯ್ಯ

CM Siddharamaih ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ.ಈಗಾಗಲೇ...

DC Shivamogga ಪರೀಕ್ಷಾರ್ಥಿಯ ಜನಿವಾರ ತೆಗೆಸಿದ ಪ್ರಕರಣ, ಈರ್ವರು ಗೃಹ ರಕ್ಷಕ ದಳ ಸಿಬ್ಬಂದಿ ಅಮಾನತು-ಗುರುದತ್ತ‌ ಹೆಗಡೆ

DC Shivamogga ಶಿವಮೊಗ್ಗ ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ...

Mental health ಮಾನಸಿಕ ಸಮಸ್ಯೆಗಳು‌‌ ಮತ್ತು‌ ಸೂಕ್ತ ಪರಿಹಾರಗಳು ...

Mental health ಮಾನಸಿಕ ಖಾಯಿಲೆಗಳು ಯಾರಿಗಾದರೂ ಬರಬಹುದು : ಸೂಕ್ತ...