Thursday, October 3, 2024
Thursday, October 3, 2024

Shatabdi Train ಬಸ್ ಚಾಲಕ ಶತಾಬ್ದಿ ರೈಲಿಗೆ ಸಿಕ್ಕು ದುರ್ಮರಣ

Date:

Shatabdi Train ಜನಶತಾಬ್ದಿ ರೈಲಿಗೆ ಸಿಲುಕಿ ಕೆಎಸ್ ಆರ್ ಟಿಸಿ ಬಸ್ ಚಾಲಕ ಸಾವನ್ನಪ್ಪಿರುವ ಘಟನೆ ಮಲವಗೊಪ್ಪದ ರೈಲ್ವೆ ಟ್ರ‍್ಯಾಕ್ ಬಳಿ ಸಂಭವಿಸಿದೆ.
೧೨೦೯೦ ಕ್ರಮ ಸಂಖ್ಯೆಯ ಜನಶತಾಬ್ದಿ ರೈಲು ಶಿವಮೊಗ್ಗ ರೈಲ್ವೆ ನಿಲ್ದಾಣವನ್ನು ಗುರುವಾರ ಮುಂಜಾನೆ ಬೆಳಿಗ್ಗೆ ೫-೧೫ ಕ್ಕೆ ಬಿಟ್ಟು ಮಲವಗೊಪ್ಪದ ಬಳಿ ಬಂದಾಗ ಬಸ್ ಚಾಲಕ ರೈಲಿಗೆ ಸಿಲುಕಿ ಸಾವು ಕಂಡಿದ್ದಾನೆ.
Shatabdi Train ಚಾಲಕನ ಆತ್ಮಹತ್ಯೆಯೋ ಅಥವಾ ಆಕಸ್ಮಿಕವಾಗಿ ರೈಲಿಗೆ ಸಿಲುಕಿ ಸಾವುಕಂಡಿದ್ದಾನೋ ಗೊತ್ತಾಗಬೇಕಿದೆ. ಮೃತÀ ಕೆಎಸ್ ಆರ್ ಟಿಸಿ ಚಾಲಕನನ್ನು ಗಣೇಶ್ ವಿ ಎಂದು ಗುರುತಿಸಲಾಗಿದೆ.
ಗಣೇಶ್ ವಿ (೪೦) ಭದ್ರಾವತಿ ಡಿಪೋದ ಚಾಲಕನಾಗಿದ್ದು ಕಳೆದ ಮೂರು ವರ್ಷದ ಹಿಂದೆ ಸಂಸ್ಥೆಗೆ ಚಾಲಕನಾಗಿ ಸೇರ್ಪಡೆಗೊಂಡಿದ್ದರು. ಇವರ ತಂದೆಯೂ ಸಂಸ್ಥೆಯಲ್ಲಿ ಕಾರ್ಮಿಕರಾಗಿದ್ದು ಇವರ ಅಕಾಲಿಕ ಮರಣದಿಂದ ಗಣೇಶ್ ಗೆ ಕೆಲಸ ಲಭಿಸಿತ್ತು. ಗಣೇಶ್ ಶಿವಮೊಗ್ಗದ ಹರಕೆರೆ ನಿವಾಸಿಯಾಗಿದ್ದಾರೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...