Sunday, December 7, 2025
Sunday, December 7, 2025

Shatabdi Train ಬಸ್ ಚಾಲಕ ಶತಾಬ್ದಿ ರೈಲಿಗೆ ಸಿಕ್ಕು ದುರ್ಮರಣ

Date:

Shatabdi Train ಜನಶತಾಬ್ದಿ ರೈಲಿಗೆ ಸಿಲುಕಿ ಕೆಎಸ್ ಆರ್ ಟಿಸಿ ಬಸ್ ಚಾಲಕ ಸಾವನ್ನಪ್ಪಿರುವ ಘಟನೆ ಮಲವಗೊಪ್ಪದ ರೈಲ್ವೆ ಟ್ರ‍್ಯಾಕ್ ಬಳಿ ಸಂಭವಿಸಿದೆ.
೧೨೦೯೦ ಕ್ರಮ ಸಂಖ್ಯೆಯ ಜನಶತಾಬ್ದಿ ರೈಲು ಶಿವಮೊಗ್ಗ ರೈಲ್ವೆ ನಿಲ್ದಾಣವನ್ನು ಗುರುವಾರ ಮುಂಜಾನೆ ಬೆಳಿಗ್ಗೆ ೫-೧೫ ಕ್ಕೆ ಬಿಟ್ಟು ಮಲವಗೊಪ್ಪದ ಬಳಿ ಬಂದಾಗ ಬಸ್ ಚಾಲಕ ರೈಲಿಗೆ ಸಿಲುಕಿ ಸಾವು ಕಂಡಿದ್ದಾನೆ.
Shatabdi Train ಚಾಲಕನ ಆತ್ಮಹತ್ಯೆಯೋ ಅಥವಾ ಆಕಸ್ಮಿಕವಾಗಿ ರೈಲಿಗೆ ಸಿಲುಕಿ ಸಾವುಕಂಡಿದ್ದಾನೋ ಗೊತ್ತಾಗಬೇಕಿದೆ. ಮೃತÀ ಕೆಎಸ್ ಆರ್ ಟಿಸಿ ಚಾಲಕನನ್ನು ಗಣೇಶ್ ವಿ ಎಂದು ಗುರುತಿಸಲಾಗಿದೆ.
ಗಣೇಶ್ ವಿ (೪೦) ಭದ್ರಾವತಿ ಡಿಪೋದ ಚಾಲಕನಾಗಿದ್ದು ಕಳೆದ ಮೂರು ವರ್ಷದ ಹಿಂದೆ ಸಂಸ್ಥೆಗೆ ಚಾಲಕನಾಗಿ ಸೇರ್ಪಡೆಗೊಂಡಿದ್ದರು. ಇವರ ತಂದೆಯೂ ಸಂಸ್ಥೆಯಲ್ಲಿ ಕಾರ್ಮಿಕರಾಗಿದ್ದು ಇವರ ಅಕಾಲಿಕ ಮರಣದಿಂದ ಗಣೇಶ್ ಗೆ ಕೆಲಸ ಲಭಿಸಿತ್ತು. ಗಣೇಶ್ ಶಿವಮೊಗ್ಗದ ಹರಕೆರೆ ನಿವಾಸಿಯಾಗಿದ್ದಾರೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...